Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:40 - ಕನ್ನಡ ಸತ್ಯವೇದವು C.L. Bible (BSI)

40 ಯೇಸುಸ್ವಾಮಿ ಹಿಂದಿರುಗಿ ಬಂದುದೇ, ದಡದಲ್ಲಿ ಎದುರುನೋಡುತ್ತಿದ್ದ ಜನಸಮೂಹವು ಅವರನ್ನು ಸ್ವಾಗತಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನನ್ನು ಕಾದುಕೊಂಡಿದ್ದು ಸಂತೋಷದಿಂದ ಸ್ವೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಯೇಸು ಗಲಿಲಾಯಕ್ಕೆ ಹಿಂತಿರುಗಿದಾಗ ಜನರು ಆತನನ್ನು ಸ್ವಾಗತಿಸಿದರು. ಪ್ರತಿಯೊಬ್ಬರೂ ಆತನಿಗಾಗಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೇಸು ಹಿಂತಿರುಗಿ ಬಂದಾಗ ಅವರ ಬರುವಿಕೆಯನ್ನು ಎದುರುನೋಡುತ್ತಿದ್ದ ಜನರೆಲ್ಲರೂ ಅವರನ್ನು ಸ್ವಾಗತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಜೆಜು ಸಮುಂದರಾಚ್ಯಾ ಅನಿಎಕ್ ದಂಡೆಕ್ ಪರ್ತುನ್ ಯೆಲ್ಲ್ಯಾ ತನ್ನಾ, ಲೊಕಾನಿ ತೆಕಾ ಸ್ವಾಗತ್ ಕರ್‍ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್, ತೆನಿ ತೆಚಿ ವಾಟ್ ರಾಕುನ್ಗೆತ್ ಹೊತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:40
12 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡಗುಂಪಾಗಿ ಅವರ ಸುತ್ತಲೂ ನೆರೆದರು.


ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು.


ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


ಆದರೆ ಅವರಿಂದ ಏನೂ ಮಾಡಲಾಗಲಿಲ್ಲ. ಏಕೆಂದರೆ, ಜನರೆಲ್ಲರೂ ಯೇಸುವಿನ ಬೋಧನೆಗೆ ಮಾರುಹೋಗಿದ್ದರು. ಅವರ ಬಾಯಿಂದ ಬಂದ ಒಂದೊಂದು ಮಾತನ್ನು ಕೇಳಲು ಆತುರರಾಗಿದ್ದರು.


ಜಕ್ಕಾಯನು ತಕ್ಷಣವೇ ಇಳಿದುಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.


ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.


ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.


ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.


ಆದರೆ ಯೇಸು, “ನಿನ್ನ ಮನೆಗೆ ಹಿಂದಿರುಗಿಹೋಗು, ದೇವರು ನಿನಗೆ ಎಂಥಾ ಉಪಕಾರ ಮಾಡಿದ್ದಾರೆಂಬುದನ್ನು ಪ್ರಕಟಿಸು,” ಎಂದು ಅವನನ್ನು ಬೀಳ್ಕೊಟ್ಟರು. ಅವನು ಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ಊರಿನಲ್ಲೆಲ್ಲಾ ಪ್ರಚಾರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು