Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:38 - ಕನ್ನಡ ಸತ್ಯವೇದವು C.L. Bible (BSI)

38 ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕರೇ, ನನ್ನ ಮಗನನ್ನು ಕಟಾಕ್ಷಿಸಿರಿ, ನನಗೆ ಇವನೊಬ್ಬನೇ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆಗ ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆಗ ಆ ಗುಂಪಿನಲ್ಲಿ ಒಬ್ಬನು - ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡಬೇಕು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು. ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಗುಂಪಿನಲ್ಲಿದ್ದ ಒಬ್ಬ ಮನುಷ್ಯನು, “ಉಪದೇಶಕನೇ, ದಯಮಾಡಿ ಬಂದು ನನ್ನ ಮಗನನ್ನು ನೋಡು. ನನಗೆ ಅವನೊಬ್ಬನೇ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ, “ಬೋಧಕರೇ, ನನ್ನ ಮಗನ ಮೇಲೆ ದೃಷ್ಟಿಯಿಡಿರಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಏಕೆಂದರೆ ಅವನು ನನಗೆ ಒಬ್ಬನೇ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತ್ಯಾ ತಾಂಡ್ಯಾತ್ನಾ ಎಕ್ ಮಾನ್ಸಾನ್,“ಗುರುಜಿ, ಮಾಜ್ಯಾ ಲೆಕಾಕ್ ಬಗಾ,ಮಾಜೊ ಎಕ್ಲೊಚ್ ಲೆಕ್ ತೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:38
8 ತಿಳಿವುಗಳ ಹೋಲಿಕೆ  

ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದಿರುವುದನ್ನು ಕೇಳಿದ ಆ ಅಧಿಕಾರಿ, ಅವರ ಬಳಿಗೆ ಬಂದು, ಸಾವಿನ ದವಡೆಯಲ್ಲಿರುವ ತನ್ನ ಮಗನನ್ನು ಬಂದು ಬದುಕಿಸಬೇಕೆಂದು ಬೇಡಿಕೊಂಡನು.


ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಅಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. “ಸ್ವಾಮೀ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.


ನಾವು ‘ತಂದೆ ಇದ್ದಾರೆ, ಅವರು ಮುದುಕ; ಮುಪ್ಪಿನಲ್ಲಿ ಅವರಿಗೆ ಹುಟ್ಟಿದ ಒಬ್ಬ ಚಿಕ್ಕ ಹುಡುಗ ಇದ್ದಾನೆ. ಅವನ ಒಡಹುಟ್ಟಿದವನು ಸತ್ತುಹೋದ. ಅವನ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಲ್ಲಿ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಅಪಾರ ಪ್ರೀತಿ,’ ಎಂದು ಹೇಳಿದೆವು.


ಮಾರನೇ ದಿನ ಯೇಸುಸ್ವಾಮಿ ಮತ್ತು ಮೂವರು ಶಿಷ್ಯರು ಬೆಟ್ಟದಿಂದ ಇಳಿದುಬಂದಾಗ, ದೊಡ್ಡ ಗುಂಪೊಂದು ಅವರನ್ನು ಎದುರುಗೊಂಡಿತು.


ಇವನನ್ನು ದೆವ್ವ ಹಿಡಿಯುತ್ತದೆ. ಆಗ ಇದ್ದಕ್ಕಿದ್ದ ಹಾಗೆ ಕಿರುಚಿಕೊಳ್ಳುತ್ತಾನೆ; ವಿಲವಿಲನೆ ಒದ್ದಾಡುತ್ತಾನೆ; ಬಾಯಲ್ಲಿ ನೊರೆ ಕಿತ್ತುಕೊಳ್ಳುತ್ತದೆ; ಆ ದೆವ್ವವು ಇವನನ್ನು ನಿಶ್ಯಕ್ತನನ್ನಾಗಿ ಮಾಡಿಬಿಡುವ ತನಕ ಬಿಟ್ಟುಹೋಗುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು