Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:43 - ಕನ್ನಡ ಸತ್ಯವೇದವು C.L. Bible (BSI)

43 ದೇವರ ಮಹತ್ವವನ್ನು ಕಂಡ ಎಲ್ಲರೂ ಆಶ್ಚರ್ಯಚಕಿತರಾದರು. ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅದನ್ನು ನೋಡಿ ಎಲ್ಲರು ದೇವರ ಮಹತ್ವಕ್ಕೆ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಜನರೆಲ್ಲರೂ ದೇವರ ಮಹಾಶಕ್ತಿಯನ್ನು ಕಂಡು ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಜನರು ಇನ್ನೂ ಆಶ್ಚರ್ಯಚಕಿತರಾಗಿದ್ದರು. ಯೇಸು ತನ್ನ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಥೈ ಹೊತ್ತಿ ಸಗ್ಳಿ ಲೊಕಾ ದೆವಾಚೊ ಬಳ್ ಬಗುನ್ ಅಜಾಪ್ ಹೊಲಿ. ಜೆಜುನ್ ಕರಲ್ಲ್ಯಾ ಕಾಮಾಕ್ನಿ ಬಗುನ್ ಸಗ್ಳಿ ಲೊಕಾ ಅಜಾಪ್ ಹೊವ್ಕ್ ಲಾಗಲ್ಲಿ, ತನ್ನಾ ಜೆಜುನ್ ಶಿಸಾಕ್ನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:43
14 ತಿಳಿವುಗಳ ಹೋಲಿಕೆ  

ಶಿಷ್ಯರೆಲ್ಲರು ಒಮ್ಮೆ ಗಲಿಲೇಯದಲ್ಲಿ ಒಟ್ಟಿಗೆ ಸೇರಿದ್ದರು. ಆಗ ಯೇಸು ಅವರಿಗೆ, “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು;


ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.


ಆಗ ಯೇಸು ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ವಿಶ್ವಾಸ?” ಎಂದು ಪ್ರಶ್ನಿಸಿದರು. ಶಿಷ್ಯರು ಭಯಭೀತರಾಗಿ, ‘ಗಾಳಿಗೂ ನೀರಿಗೂ ಆಜ್ಞೆಕೊಡುವ ಇವರು ಯಾರಿರಬಹುದು! ಅವು ಇವರು ಹೇಳಿದ ಹಾಗೆ ಕೇಳುತ್ತವೆಯಲ್ಲಾ!’ ಎಂದು ಸೋಜಿಗದಿಂದ ತಮ್ಮತಮ್ಮೊಳಗೇ ಮಾತನಾಡಿಕೊಂಡರು.


ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.


ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ.” ಇದು ಸರ್ವೇಶ್ವರನ ನುಡಿ.


ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು.


ಆಗ ಎದುರುಗಾಳಿ ನಿಂತುಹೋಯಿತು. ಶಿಷ್ಯರು ಬೆಕ್ಕಸಬೆರಗಾದರು. ಅವರ ಬುದ್ಧಿ ಮಂದವಾಗಿತ್ತು.


ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II


ಆ ಹುಡುಗನು ಬರುತ್ತಿರುವಾಗಲೇ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ವಿಲವಿಲನೆ ಒದ್ದಾಡಿಸಿತು. ಆಗ ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು.


ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ದೇವರನ್ನು ಸ್ತುತಿಸುತ್ತಾ ಅವನೂ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ದೇವರನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು