Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:45 - ಕನ್ನಡ ಸತ್ಯವೇದವು C.L. Bible (BSI)

45 ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅವರು ಈ ಮಾತನ್ನು ಗ್ರಹಿಸಲಿಲ್ಲ; ಅದು ಅವರಿಗೆ ಮರೆಯಾದದರಿಂದ ಅದರ ಅರ್ಥವನ್ನು ಅವರು ತಿಳಿಯದೆಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವದಕ್ಕೆ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆದರೆ ಯೇಸುವಿನ ಈ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆದರೆ ಶಿಷ್ಯರು ಈ ಮಾತನ್ನು ತಿಳಿದುಕೊಳ್ಳಲಿಲ್ಲ. ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು, ಆ ಮಾತನ್ನು ಕುರಿತು ಯೇಸುವನ್ನು ಕೇಳುವುದಕ್ಕೆ ಅವರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಖರೆ ಶಿಸಾಕ್ನಿ ತೊ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಕಳುಕ್‍ ನಾ, ಹೆ ತೆಂಕಾ ತವ್ಡೆ ಸೊಡ್ಸುನ್ ಸಾಂಗಲ್ಲೆ ನತ್ತೆ, ತಸೆ ಮನುನ್ ತೆಂಕಾ ಕಾಯ್ಬಿ ಕಳುಕ್‍ ನಾ. ಅನಿ ಕಾಯ್ ಮನುನ್ ಇಚಾರುಕ್‍ಬಿ ತೆಂಕಾ ಧೈರೊ ಹೊವುಕ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:45
15 ತಿಳಿವುಗಳ ಹೋಲಿಕೆ  

ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಿಕೊಳ್ಳಲಿಲ್ಲ. ಈ ಹೇಳಿಕೆ ಅವರಿಗೆ ಒಗಟಾಗಿತ್ತು. ಎಂದೇ ಯೇಸುವಿನ ಮಾತುಗಳು ಅವರಿಗೆ ಅರ್ಥವಾಗಲಿಲ್ಲ.


ಇದೆಲ್ಲ ಶಿಷ್ಯರಿಗೆ ಆಗ ಅರ್ಥವಾಗಲಿಲ್ಲ. ಇದೆಲ್ಲವನ್ನೂ ಬರೆದದ್ದು ಅವರನ್ನು ಕುರಿತೇ; ಆ ಪ್ರಕಾರವೇ ನೆರವೇರಿದೆ ಎಂಬುದನ್ನು ಯೇಸು ಮಹಿಮಾಪದವಿಯನ್ನು ಪಡೆದಾದ ಮೇಲೆ ಅವರು ನೆನಪಿಗೆ ತಂದುಕೊಂಡರು.


ಆದರೆ ಅವರ ಮಾತು ತಂದೆತಾಯಿಗಳಿಗೆ ಅರ್ಥವಾಗಲಿಲ್ಲ.


ಆದರೆ ಯೇಸು ಹೇಳಿದ ಈ ಮಾತುಗಳನ್ನು ಶಿಷ್ಯರು ಅರ್ಥಮಾಡಿಕೊಳ್ಳಲಿಲ್ಲ. ಅವುಗಳ ಬಗ್ಗೆ ಪ್ರಶ್ನಿಸಲು ಸಹ ಅಂಜಿದರು.


ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು.


ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.


ಅಂತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂ ‘ಸತ್ತು ಪುನರುತ್ಥಾನ ಹೊಂದುವುದು’ ಎಂದರೆ ಏನು? ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.


ಇದನ್ನು ಕೇಳಲಾಗದೆ ಪೇತ್ರನು ಯೇಸುವನ್ನು ಪಕ್ಕಕ್ಕೆ ಕರೆದು, “ಪ್ರಭೂ, ಹಾಗೆನ್ನಲೇಬೇಡಿ, ನಿಮಗೆಂದಿಗೂ ಹಾಗೆ ಸಂಭವಿಸದಿರಲಿ,” ಎಂದು ಪ್ರತಿಭಟಿಸಿದನು.


ಒಮ್ಮೆ, ತಮ್ಮಲ್ಲಿ ಅತಿ ಶ್ರೇಷ್ಠನು ಯಾರೆಂಬ ವಾದ ಶಿಷ್ಯರಲ್ಲಿ ಎದ್ದಿತು.


ಶಿಷ್ಯರೆಲ್ಲರು ಒಮ್ಮೆ ಗಲಿಲೇಯದಲ್ಲಿ ಒಟ್ಟಿಗೆ ಸೇರಿದ್ದರು. ಆಗ ಯೇಸು ಅವರಿಗೆ, “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು;


ಶಿಷ್ಯರು, “ಯಾರಾದರೂ ಅವರಿಗೆ ತಿನ್ನಲು ತಂದುಕೊಟ್ಟಿರಬಹುದೆ?” ಎಂದು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು