Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:4 - ಕನ್ನಡ ಸತ್ಯವೇದವು C.L. Bible (BSI)

4 ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಪ್ಪಣೆ ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಕ್ಕೆ ವಿುಡಿತೆಗಳನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನನ್ನ ಜನರನ್ನು ಕಳುಹಿಸಿಕೊಡದಿದ್ದರೆ, ನಾಳೆಯೇ ನಿನ್ನ ದೇಶದೊಳಗೆ ಮಿಡತೆಗಳನ್ನು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ನಾಳೆಯೇ ನಾನು ನಿನ್ನ ರಾಜ್ಯದಲ್ಲಿ ಮಿಡತೆಗಳನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:4
15 ತಿಳಿವುಗಳ ಹೋಲಿಕೆ  

ಆ ಹೊಗೆಯೊಳಗಿಂದ ಮಿಡತೆಗಳು ಹೊರಟು ಭೂಮಿಗೆ ಬಂದವು. ಭೂಮಿಯಲ್ಲಿ ಇರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಗಿತ್ತು.


ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು.


ಮಿಡತೆಗಳು - ಅವಕ್ಕೆ ಅರಸನಿಲ್ಲ, ಆದರೂ ಅವೆಲ್ಲ ದಂಡುದಂಡಾಗಿ ಹೊರಡುತ್ತವೆ;


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಈಜಿಪ್ಟಿನ ರಾಜ್ಯ ಸ್ಥಾಪಿತವಾಗಿ ಇಂದಿನವರೆಗೂ ಬೀಳದಂಥ ಕಲ್ಲಿನ ಮಳೆ ಬೀಳುವುದು.


ಇದಕ್ಕೆ ಕಾಲವನ್ನೂ ಆತ ನಿಗದಿ ಮಾಡಿದ್ದಾರೆ; ನಾಳೆಯೇ ಈ ಕಾರ್ಯವನ್ನು ನಡೆಸುವರು,’ ಎಂದು ಹೇಳು.”


ಹೀಗೆ ನನ್ನ ಜನರಿಗೂ ನಿನ್ನ ಜನರಿಗೂ ವ್ಯತ್ಯಾಸ ಉಂಟುಮಾಡುವೆನು. ನಾಳೆಯೇ ಈ ಸೂಚಕಕಾರ್ಯ ನಡೆಯುವುದು, ಎಂದು ಹೇಳು."


ಅವನು, “ನಾಳೆಯೇ ಆಗಲಿ” ಎಂದನು. ಅದಕ್ಕೆ ಮೋಶೆ, “ತಮ್ಮ ಮಾತಿನ ಪ್ರಕಾರವೇ ಆಗುವುದು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ನೆಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವುವು; ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲ ಮರಗಳ ಎಲೆಚಿಗುರುಗಳನ್ನು ತಿಂದುಬಿಡುವುವು.


“ಹೊಲದಲ್ಲಿ ನೀವು ಎಷ್ಟು ಬೀಜ ಬಿತ್ತಿದರೂ ಮಿಡತೆಯ ದಂಡುಬಂದು ಅದನ್ನು ತಿಂದುಬಿಡುವುದು; ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು;


ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು