Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:11 - ಕನ್ನಡ ಸತ್ಯವೇದವು C.L. Bible (BSI)

11 “ಸರ್ವೇಶ್ವರ ಸ್ವಾಮಿ ನಿಮಗೂ ನಿಮ್ಮ ಪೂರ್ವಜರಿಗೂ ಕೊಟ್ಟ ವಾಗ್ದಾನದ ಮೇರೆಗೆ ನಿಮ್ಮನ್ನು ಕಾನಾನ್ಯರ ನಾಡಿಗೆ ಬರಮಾಡಿ ಆ ನಾಡನ್ನು ನಿಮಗೆ ಕೊಟ್ಟನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ತಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಪ್ರಮಾಣವಚನದ ಮೇರೆಗೆ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವನು. ಈಗ ಅಲ್ಲಿ ಕಾನಾನ್ಯರು ವಾಸವಾಗಿದ್ದಾರೆ. ಆದರೆ ದೇವರು ಆ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದನು. ದೇವರು ಆ ದೇಶವನ್ನು ನಿಮಗೆ ಕೊಟ್ಟನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಯೆಹೋವ ದೇವರು ನಿಮಗೂ ನಿಮ್ಮ ಪಿತೃಗಳಿಗೂ ಪ್ರಮಾಣ ಮಾಡಿದ ಪ್ರಕಾರ, ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ, ಅದನ್ನು ನಿಮಗೆ ಕೊಟ್ಟನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:11
7 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ನಿಮ್ಮ ದಯೆಗೆ ನಾನು ಅಯೋಗ್ಯನಾದೆನೇ? ‘ಮೊಲೆ ಕೂಸನ್ನು ಎತ್ತಿಕೊಂಡು ಹೋಗುವವಳಂತೆ ಈ ಜನರನ್ನು ತೋಳತೆಕ್ಕೆಯಲ್ಲಿರಿಸಿ, ಅವರ ಪೂರ್ವಜರಿಗೆ ನಾನು ಪ್ರಮಾಣಮಾಡಿದ ನಾಡಿಗೆ ಒಯ್ಯಿ’ ಎಂದು ಹೇಳುತ್ತೀರಲ್ಲವೆ? ನಾನು ಇವರಿಗೆ ಹೆತ್ತ ತಾಯಿಯೋ?


ಸ್ಮರಿಸಿಕೊಂಡನು ಪ್ರಭು ತನ್ನ ವಾಗ್ದಾನವನು I ತನ್ನ ದಾಸ ಅಬ್ರಹಾಮನಿಗೆ ಕೊಟ್ಟಾ ಮಾತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು