Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:31 - ಕನ್ನಡ ಸತ್ಯವೇದವು C.L. Bible (BSI)

31 ಇಸ್ರಯೇಲ್ ಮನೆತನದವರು ಆ ಆಹಾರಕ್ಕೆ ‘ಮನ್ನ’ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತಂಬರಿ ಕಾಳಿನಂತಿದ್ದು, ರುಚಿಯಲ್ಲಿ ಜೇನುತುಪ್ಪ ಹಾಕಿ ಕಲಸಿದ ದೋಸೆಗಳ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇಸ್ರಾಯೇಲ್ಯರು ಆ ಆಹಾರಕ್ಕೆ ಮನ್ನ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಕಲಸಿದ ದೋಸೆಗಳ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಜನರು ಈ ವಿಶೇಷ ಆಹಾರವನ್ನು ಮನ್ನ ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತಂಬರಿ ಬೀಜಗಳಂತಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇಸ್ರಾಯೇಲರು ಆ ಆಹಾರಕ್ಕೆ ಮನ್ನಾ, ಎಂದು ಹೆಸರಿಟ್ಟರು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನುತುಪ್ಪ ಕಲಸಿದ ದೋಸೆಯಂತೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:31
8 ತಿಳಿವುಗಳ ಹೋಲಿಕೆ  

ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ಇಸ್ರಯೇಲರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ‘ಮನ್ನ’ ಎಂದರು. ಇದೇನಿರಬಹುದೆಂದು ವಿಚಾರಿಸಿದರು ಮೋಶೆ ಅವರಿಗೆ, “ಇದು ಸರ್ವೇಶ್ವರ ಸ್ವಾಮಿ ನಿಮಗೋಸ್ಕರ ಕೊಟ್ಟ ಆಹಾರ.


ಆ ಮಂಜು ಆರಿಹೋದ ನಂತರ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.


ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸಮಾಡದೆ ವಿಶ್ರಮಿಸಿದರು.


ಮೋಶೆ ಜನರಿಗೆ, “ಸರ್ವೇಶ್ವರ ಸ್ವಾಮಿ ಇದರ ವಿಷಯದಲ್ಲಿ ಕೊಟ್ಟ ಆಜ್ಞೆ ಇದು: ‘ನೀವು ಒಂದು ಹೋಮೆರ್ ತುಂಬ ಮನ್ನವನ್ನು ಇಟ್ಟುಕೊಳ್ಳಬೇಕು. ಏಕೆಂದರೆ ನಾನು ಈಜಿಪ್ಟಿನಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಈ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗೋಸ್ಕರ ಇದನ್ನು ಇಟ್ಟುಕೊಳ್ಳಬೇಕು,” ಎಂದು ಹೇಳಿದನು.


ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು