Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:15 - ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಮೋಶೆ, “ದೇವರ ತೀರ್ಪನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾತಕ್ಕೆ ನೀನೊಬ್ಬನೇ ನ್ಯಾಯತೀರಿಸುವದಕ್ಕೆ ಕೂತಿರುತ್ತಿ ಎಂದು ಕೇಳಲು ಮೋಶೆ ಅವನಿಗೆ - ದೇವರ ತೀರ್ಪನ್ನು ತಿಳುಕೊಳ್ಳುವದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಮೋಶೆ ತನ್ನ ಮಾವನಿಗೆ, “ಜನರು ನನ್ನ ಬಳಿಗೆ ಬಂದು ದೇವರ ತೀರ್ಮಾನವನ್ನು ಕೇಳಬಯಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಮೋಶೆಯು ತನ್ನ ಮಾವನಿಗೆ, “ದೇವರ ವಿಷಯವಾಗಿ ಕೇಳುವುದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:15
9 ತಿಳಿವುಗಳ ಹೋಲಿಕೆ  

ಮೋಶೆ ಅವರ ವಿಜ್ಞಾಪನೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ವಿಚಾರಿಸಿದನು. ಅವರು ಆತನಿಗೆ ಹೀಗೆಂದು ವಿಧಿಸಿದರು:


ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ಇದುವರೆಗೂ ಯಾವ ನಿಯಮವೂ ಇರಲಿಲ್ಲ. ಆದುದರಿಂದ ಅವನನ್ನು ಕಾವಲಿನಲ್ಲಿಟ್ಟರು.


ಅವರಿಗೆ ಮೋಶೆ, “ಸ್ವಲ್ಪ ತಾಳಿ, ಸರ್ವೇಶ್ವರ ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ಎಂದು ವಿಚಾರಿಸುತ್ತೇನೆ,” ಎಂದು ಹೇಳಿದನು.


ಆದರೆ ಕೆಲವರು ನರಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದರು. ಆದ್ದರಿಂದ ಪಾಸ್ಕಹಬ್ಬವನ್ನು ನಿಯಮಿತ ದಿನದಂದು ಆಚರಿಸಲಾಗಲಿಲ್ಲ. ಅವರು ಮೋಶೆ - ಆರೋನರ ಬಳಿಗೆ ಬಂದು,


ಮೋಶೆ ಜನರಿಗಾಗಿ ಮಾಡುತ್ತಿದ್ದುದ್ದೆಲ್ಲವನ್ನು ಅವನ ಮಾವ ನೋಡಿ, “ಜನರಿಗೋಸ್ಕರ ಇಷ್ಟು ಪ್ರಯಾಸಪಡುತ್ತಿರುವೆ ಏಕೆ? ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ನಿನ್ನ ಸುತ್ತಲೂ ನಿಂತುಕೊಂಡಿದ್ದಾರೆ; ನೀನೊಬ್ಬನೇ ನ್ಯಾಯ ತೀರಿಸಲು ಕುಳಿತುಕೊಳ್ಳಬೇಕೆ?” ಎಂದು ಕೇಳಿದನು.


ಯೆಹೋಶುವನು ಮರಣಹೊಂದಿದ ಬಳಿಕ ಇಸ್ರಯೇಲರು ಕಾನಾನ್ಯರೊಡನೆ ಯುದ್ಧಮಾಡಲು ತಮ್ಮಲ್ಲಿ ಯಾವ ಕುಲ ಮುಂದಾಗಿ ಹೋಗಬೇಕೆಂದು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು