Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:34 - ಕನ್ನಡ ಸತ್ಯವೇದವು C.L. Bible (BSI)

34 ಚಿನ್ನದ ಗೆಜ್ಜೆಯು ಹಾಗು ದಾಳಿಂಬೆಯಂತಿರುವ ಚಂಡು ಒಂದಾದ ಮೇಲೆ ಒಂದು ಆ ಮೇಲಂಗಿಯ ಅಂಚಿನ ಸುತ್ತಲು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಚಿನ್ನದ ಗೆಜ್ಜೆಯೂ ದಾಳಿಂಬೆಯೂ ಒಂದಾದ ಮೇಲೆ ಒಂದು ಆ ನಿಲುವಂಗಿಯ ಅಂಚಿನ ಸುತ್ತಲೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಚಿನ್ನದ ಗೆಜ್ಜೆಯೂ ದಾಳಿಂಬದಂತಿರುವ ಚಂಡೂ ಒಂದಾದ ಮೇಲೆ ಒಂದು ಆ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಹೀಗೆ ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ಗೆಜ್ಜೆಗಳು ಮತ್ತು ದಾಳಿಂಬೆ ಹಣ್ಣುಗಳು ಇರಬೇಕು. ಪ್ರತಿ ಎರಡು ದಾಳಿಂಬೆ ಹಣ್ಣಿನ ನಡುವೆ ಗೆಜ್ಜೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಒಂದು ಗೆಜ್ಜೆ, ಒಂದು ದಾಳಿಂಬೆಯಂತಿರುವ ಚೆಂಡನ್ನು ಒಂದಾದ ಮೇಲೆ ಒಂದು ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:34
15 ತಿಳಿವುಗಳ ಹೋಲಿಕೆ  

ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಆಗ ನಿನ್ನನ್ನು ಕರೆದುಕೊಂಡು ಹೋಗುತ್ತಿದ್ದೆ ನನ್ನನ್ನು ಹೆತ್ತ ತಾಯಿಯ ಮನೆಗೆ ಅಲ್ಲೆ ಉಪದೇಶ ಮಾಡಬಹುದಾಗಿತ್ತು ನೀನು ನನಗೆ ದ್ರಾಕ್ಷಿಯ ಮಿಶ್ರಪಾನಕವನ್ನು ನಾ ಕೊಡುತ್ತಿದ್ದೆ ನಿನಗೆ ದಾಳಿಂಬೆ ರಸವನ್ನು ಕುಡಿಸುತ್ತಿದ್ದೆ ನಿನಗೆ.


ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.


ಮುಸುಕಿನಲಿ ನಿನ್ನ ಕೆನ್ನೆ ಮಾಗಿ ಒಡೆದಿರುವ ದಾಳಿಂಬೆ.


ನಿನ್ನ ಉದ್ಯಾನದಲ್ಲಿ ಬೆಳೆದಿವೆ ದಾಳಿಂಬೆಯಂಥ ಉತ್ತಮ ಫಲವೃಕ್ಷಗಳು ಜಟಮಾಂಸಿ, ಕರ್ಪೂರ, ಜಟಮಾಂಸಿ, ಕುಂಕುಮ ಕೇಸರಿಗಳು.


ನಿನ್ನ ತುಟಿ ನಯವಾದ ಕೆಂಪುಪಟ್ಟಿ ಬಿಚ್ಚಿದಾಗ ನೀನೆಷ್ಟು ಸುರೂಪಿಣಿ! ಮಸುಕಿನಲ್ಲಿನ ನಿನ್ನ ಕೆನ್ನೆ, ಹೋಳಾಗಿಸಿದ ದಾಳಿಂಬೆ!


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ಮೇಲಂಗಿಯ ಅಂಚಿನ ಸುತ್ತಲೂ ನೀಲಿ, ಊದ ಹಾಗು ಕಡುಗೆಂಪು ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನೂ ಅವುಗಳ ನಡುವೆ ಗೆಜ್ಜೆಗಳನ್ನೂ ತಗಲಿಸಬೇಕು.


ಆರೋನನು ಸೇವೆ ಸಲ್ಲಿಸುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಪವಿತ್ರಸ್ಥಾನದೊಳಗೆ ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಹಾಗು ಹೋಗುವಾಗ ಆ ಗೆಜ್ಜೆಗಳ ಶಬ್ದ ಕೇಳಿಸಬೇಕು. ಇಲ್ಲದಿದ್ದರೆ ಅವನು ಸಾಯುವನು.


ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದ ಕಸೂತಿ ಕೆಲಸದಿಂದ ಮಾಡಿದನು.


ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು