Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:42 - ಕನ್ನಡ ಸತ್ಯವೇದವು C.L. Bible (BSI)

42 ಅದೂ ಅಲ್ಲದೆ ಅವರ ಗುಪ್ತಾಂಗ ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ನಾರಿನ ಚಡ್ಡಿಗಳನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅದಲ್ಲದೆ ಅವರ ರಹಸ್ಯಾಂಗವು ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ಯಾಜಕರಿಗೆ ಒಳಗಿನ ಉಡುಪುಗಳನ್ನು ಮಾಡಲು ನಾರುಬಟ್ಟೆಯನ್ನು ಉಪಯೋಗಿಸು. ಈ ಒಳಗಿನ ಉಡುಪುಗಳು ಅವರನ್ನು ಸೊಂಟದಿಂದ ತೊಡೆಯವರೆಗೆ ಮುಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಚಡ್ಡಿಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯವರೆಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:42
8 ತಿಳಿವುಗಳ ಹೋಲಿಕೆ  

ಅವರು ತಲೆಗೆ ನಾರುಪೇಟವನ್ನು, ಸೊಂಟಕ್ಕೆ ನಾರುಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.


ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.


ಯಾಜಕನು ನಾರುಮಡಿಯ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರುಮಡಿ ಚಡ್ಡಿಯನ್ನು ಹಾಕಿಕೊಂಡು ಬಲಿಪೀಠದ ಮೇಲಿನ ದಹನಬಲಿ ದ್ರವ್ಯದ ಬೂದಿಯನ್ನು ಎತ್ತಿ ವೇದಿಕೆಯ ಬಳಿ ಇಡಬೇಕು.


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ನಾರಿನಿಂದ ಮಹಾಯಾಜಕನ ಪೇಟವನ್ನೂ ನಾರಿನಿಂದ ಯಾಜಕರ ಅಲಂಕಾರವಾದ ಪೇಟಗಳನ್ನೂ


ನೀವು ನನಗಾಗಿ ಕಲ್ಲಿನಿಂದ ಬಲಿಪೀಠವನ್ನು ಕಟ್ಟಬೇಕಾದರೆ ಕೆತ್ತಿರುವ ಕಲ್ಲುಗಳಿಂದ ಕಟ್ಟಕೂಡದು. ಏಕೆಂದರೆ ಉಳಿ ಮುಂತಾದುದನ್ನು ಉಪಯೋಗಿಸಿದರೆ ಅದು ಅಪವಿತ್ರವಾಗುವುದು.


ಅವರು ಒಳಗಿನ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಮಡಿಗಳನ್ನು ಧರಿಸಿರಬೇಕು; ಒಳಗಿನ ಪ್ರಾಕಾರದ ಬಾಗಿಲುಗಳಲ್ಲೂ ದೇವಸ್ಥಾನದಲ್ಲೂ ಸೇವೆಮಾಡುತ್ತಿರುವಾಗ, ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು.


ಮತ್ತೊಬ್ಬನು ಕಳೆದುಕೊಂಡದ್ದನ್ನು ತಾವು ಕಂಡು ಬೊಂಕಿಯೋ, ಸುಳ್ಳಾಣೆಯಿಟ್ಟೋ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಇಟ್ಟುಕೊಂಡರೆ, ಇಂಥ ವಿಷಯಗಳಲ್ಲಿ ಪಾಪಮಾಡಿ, ಸರ್ವೇಶ್ವರನಿಗೆ ದ್ರೋಹಿಗಳಾಗಿ ದೋಷಕ್ಕೆ ಒಳಗಾಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು