Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:12 - ಕನ್ನಡ ಸತ್ಯವೇದವು C.L. Bible (BSI)

12-13 ಮೋಶೆ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಇತ್ತ ಆಜ್ಞೆ: “ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಮತ್ತೆ ಮೋಶೆಗೆ ಹೀಗೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12-13 ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾದದ್ದೇನಂದರೆ - ನಾನು ನೇವಿುಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ನೀವು ತಿಳುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತರುವಾಯ ಯೆಹೋವನು ಮೋಶೆಗೆ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:12
6 ತಿಳಿವುಗಳ ಹೋಲಿಕೆ  

ಪಟ್ಟಾಭಿಷೇಕ ತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.


ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು.


ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.


ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದಲೆ ನಮ್ಮ ದೇವರು ಎಲ್ಲಾ ಕೇಡನ್ನು ನಮ್ಮ ಮೇಲೂ ನಮ್ಮ ಪಟ್ಟಣದ ಮೇಲೂ ಬರಮಾಡಿದ್ದಾರೆ. ಹೀಗಿರಲಾಗಿ, ನೀವೂ ಸಬ್ಬತ್‍ದಿನವನ್ನು ಅಶುದ್ಧಮಾಡಿ ಇಸ್ರಯೇಲರ ಮೇಲಿದ್ದ ದೇವಕೋಪವನ್ನು ಹೆಚ್ಚಿಸಬೇಡಿ,” ಎಂದು ಹೇಳಿ ಅವರನ್ನು ಗದರಿಸಿದೆ.


ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣಹೊಂದಿದ ಆ ಮನುಷ್ಯನಿಗೆ, “ಇಂದು ಸಬ್ಬತ್ತಿನ ದಿನ, ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು