ವಿಮೋಚನಕಾಂಡ 4:19 - ಕನ್ನಡ ಸತ್ಯವೇದವು C.L. Bible (BSI)19 ಮಿದ್ಯಾನ್ ನಾಡಿನಲ್ಲಿ ಸರ್ವೇಶ್ವರ ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಮರಳಿ ಹೋಗು. ನಿನ್ನನ್ನು ಕೊಲ್ಲಬೇಕೆಂದಿದ್ದವರೆಲ್ಲರು ಸತ್ತುಹೋದರು,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ವಿುದ್ಯಾನ್ದೇಶದಲ್ಲಿ ಯೆಹೋವನು ಮೋಶೆಗೆ - ನೀನು ಐಗುಪ್ತದೇಶಕ್ಕೆ ತಿರಿಗಿ ಹೋಗು; ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದು ಹೇಳಿದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋಗಿದ್ದಾರೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ಮಿದ್ಯಾನಿನಲ್ಲಿ ಮೋಶೆಗೆ, “ಈಜಿಪ್ಟಿಗೆ ಹಿಂದಿರುಗಿ ಹೋಗು. ಏಕೆಂದರೆ ನಿನ್ನನ್ನು ಕೊಲ್ಲಬೇಕೆಂದಿದ್ದ ಜನರೆಲ್ಲಾ ಸತ್ತಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿ |