Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಆಜ್ಞಾಪಿಸಿದಂತೆಯೇ ಪ್ರತಿಯೊಂದನ್ನೂ ಮೋಶೆಯು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೋಶೆಯು ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:16
19 ತಿಳಿವುಗಳ ಹೋಲಿಕೆ  

“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ದೇವಮಂದಿರ ಸೇವೆಯಲ್ಲಿ ಮೋಶೆ ಪ್ರಾಮಾಣಿಕನಾಗಿದ್ದಂತೆಯೇ ಯೇಸುಸ್ವಾಮಿ ತಮ್ಮನ್ನು ನೇಮಿಸಿದವರಿಗೆ ಪ್ರಾಮಾಣಿಕರಾಗಿದ್ದರು.


ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನು ಕೂಡ ಅಭಿಷೇಕಿಸು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು,” ಎಂದು ಹೇಳಿದರು.


ಅವರ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ.


ನೋಹನು ಹಾಗೆಯೇ ಮಾಡಿದನು. ದೇವರ ಆಜ್ಞಾನುಸಾರ ನಡೆದುಕೊಂಡನು.


ಸರ್ವೇಶ್ವರ ಸ್ವಾಮಿಯ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.


ಅವನ ತಲೆಗೆ ಸಿರಿಪೇಟವನ್ನು ತೊಡಿಸಿ, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದು ಅವನಿಗೆ ಪವಿತ್ರ ಕಿರೀಟದಂತಿತ್ತು.


ಅನಂತರ ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ಪೇಟಗಳನ್ನು ತೊಡಿಸಿದನು.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಿಂದ ತೊಳೆಯಿಸಿ ಆ ಟಗರನ್ನು ಬಲಿಪೀಠದ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿಯಾಯಿತು.


ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.


ದೇವದರ್ಶನದ ಗುಡಾರದ ಮೇಲೆ ಆ ಮೇಘ ನಿಲ್ಲುವುದು ಎರಡು ದಿನವಾದರೂ ತಿಂಗಳಾದರೂ ಒಂದು ವರ್ಷವಾದರೂ ಸರಿಯೇ ಅಲ್ಲಿಯತನಕ ಇಸ್ರಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಅದು ಮೇಲೆದ್ದಾಗ ಅವರು ಹೊರಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು