Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:18 - ಕನ್ನಡ ಸತ್ಯವೇದವು C.L. Bible (BSI)

18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಈಜಿಪ್ಟಿನ ರಾಜ್ಯ ಸ್ಥಾಪಿತವಾಗಿ ಇಂದಿನವರೆಗೂ ಬೀಳದಂಥ ಕಲ್ಲಿನ ಮಳೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು; ಐಗುಪ್ತರಾಜ್ಯವು ಸ್ಥಾಪಿಸಲ್ಪಟ್ಟ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ಮಹಾ ಕಠಿಣವಾದ ಆಲಿಕಲ್ಲಿನ ಮಳೆಯನ್ನು ಬೀಳುವಂತೆ ಮಾಡುವೆನು. ಅಂಥದ್ದು ಈಜಿಪ್ಟಿನಲ್ಲಿ, ಅದರ ರಾಜ್ಯವು ಸ್ಥಾಪಿತವಾದಂದಿನಿಂದ ಇಲ್ಲಿಯವರೆಗೂ ಆಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:18
14 ತಿಳಿವುಗಳ ಹೋಲಿಕೆ  

ಓಡಿಸೋಡಿಸವರನು ನೀ ಬೀಸುವ ಬಿರುಗಾಳಿಗೆ I ಗುರಿಪಡಿಸವರನು ನಿನ್ನಾ ಚಂಡಮಾರುತಕೆ II


ಆಗ ಎಲೀಷನು, “ಸರ್ವೇಶ್ವರಸ್ವಾಮಿಯ ಈ ವಾಕ್ಯವನ್ನು ಕೇಳು: ‘ನಾಳೆ ಇಷ್ಟೇಹೊತ್ತಿಗೆ ಸಮಾರಿಯಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುವುದು’ ಎನ್ನುತ್ತಾರೆ,” ಎಂದು ಹೇಳಿದನು.


ನಾಳೆ ಇಷ್ಟುಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು; ಅವರು ನಿನ್ನ ಮತ್ತು ನಿನ್ನ ಅಧಿಕಾರಿಗಳ ಮನೆಗಳನ್ನು ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ತಿಳಿಸುತ್ತಾರೆ,” ಎಂದು ಹೇಳಿದರು.


ಆಕೆ ಎಲೀಯನ ಬಳಿಗೆ ದೂತರನ್ನು ಕಳುಹಿಸಿ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟುಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆಹೋದರೆ, ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದಳು.


ಅವನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರಿಯ ಪಟ್ಟಣದ ಬಾಗಿಲಿನಲ್ಲಿ ಜವೆಗೋದಿ ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಮಾರಲಾಗುವುದು,” ಎಂದು ಹೇಳಿದಾಗ


ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?


ಜನರ ಶಿಕ್ಷಣಕ್ಕೆ, ಧರೆಯ ಹಿತಕೆ ತಮ್ಮ ಪ್ರೀತಿಯನ್ನು ತೋರುವುದಕೆ ಇದೆಲ್ಲ ಆಗುವಂತೆ ಮಾಡುತ್ತಾನೆ.


ಹಿಮದ ಭಂಡಾರವನು ಹೊಕ್ಕಿರುವೆಯಾ? ಕಲ್ಮಳೆಯ ಬೊಕ್ಕಸವನು ನೋಡಿರುವೆಯಾ?


ನಿನ್ನ ಮನೆಗಳಲ್ಲೂ ನಿನ್ನ ಪರಿವಾರದವರ ಮನೆಗಳಲ್ಲೂ ಈಜಿಪ್ಟಿನವರ ಮನೆಗಳಲ್ಲೂ ಅವು ತುಂಬಿಕೊಳ್ಳುವುವು. ನಿಮ್ಮ ತಂದೆ ತಾತಂದಿರ ಕಾಲದಿಂದ ಇಂದಿನವರೆಗೂ ಅಂಥ ಮಿಡಿತೆದಂಡನ್ನು ಯಾರೂ ನೋಡಿಲ್ಲ.” ಹೀಗೆಂದು ಹೇಳಿ ಮೋಶೆ ಫರೋಹನ ಬಳಿಯಿಂದ ಹೊರಟುಹೋದನು.


ಅಪರಿಮಿತ ಸಂಖ್ಯೆಯಲ್ಲಿ ಅವು ಇಡೀ ಈಜಿಪ್ಟ್ ದೇಶದಲ್ಲಿ ಬಂದಿಳಿದು ಅದರ ಎಲ್ಲಾ ಕಡೆಗಳಲ್ಲಿ ಹರಡಿಕೊಂಡವು. ಅಂಥ ಮಿಡಿತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರುವಂತಿಲ್ಲ.


ಆಗ ಈಜಿಪ್ಟ್ ದೇಶದಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು. ಅಂಥ ಗೋಳಾಟ ಈವರೆಗೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


ಇಕ್ಕಟ್ಟಿನ ಕಾಲಕ್ಕಾಗಿ ಅವುಗಳನು ನಾನು ಇಟ್ಟಿರುವೆನು ಯುದ್ಧಕದನಗಳ ದಿನಗಳಿಗಾಗಿ ನಾನು ಕಾದಿಟ್ಟಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು