Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:32 - ಕನ್ನಡ ಸತ್ಯವೇದವು C.L. Bible (BSI)

32 ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ನಷ್ಟವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ಹಾನಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಗೋದಿಯೂ ಕಡಲೆಯೂ ಹಿಂದಿನ ಬೆಳೆಯಾದದರಿಂದ ಅದಕ್ಕೆ ನಷ್ಟವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಗೋಧಿಯೂ ಕಡಲೆಯೂ ಬೇರೆ ಧಾನ್ಯಗಳ ನಂತರ ಆಗುವ ಬೆಳೆಗಳಾಗಿದ್ದವು. ಆದ್ದರಿಂದ ಈ ಪೈರುಗಳು ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಗೋಧಿ ಮತ್ತು ಕಡಲೆ ಬೆಳೆದಿಲ್ಲವಾದ್ದರಿಂದ ಹಾಳಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:32
8 ತಿಳಿವುಗಳ ಹೋಲಿಕೆ  

ಮೋಶೆ ಆಕಾಶದತ್ತ ಕೈಚಾಚಿದಾಗ ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿವಸ ಕಾರ್ಗತ್ತಲು ಮುಚ್ಚಿಕೊಂಡಿತು.


ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವವಾದವು. ಏಕೆಂದರೆ ಜವೆಗೋದಿ ತೆನೆಬಿಟ್ಟಿತ್ತು, ಅಗಸೆ ಮೊಗ್ಗು ಕಚ್ಚಿತ್ತು.


ಮೋಶೆ ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸಿದನು. ಗುಡುಗು, ಆನೆಕಲ್ಲು ಹಾಗು ಮಳೆ ನಿಂತುಹೋದವು.


ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.


ಒಮ್ಮೆ ಭೂಮಿಯನ್ನು ಹಸನುಮಾಡಿದ ಮೇಲೆ ಜೀರಿಗೆಯನ್ನು ಚೆಲ್ಲಿ, ಸದಾಪನ್ನು ಬಿತ್ತುವವನಲ್ಲವೆ? ಗೋದಿಯನ್ನು ಸಾಲುಸಾಲಾಗಿಯೂ ಬಾರ್ಲಿಯನ್ನು ತಕ್ಕ ಸ್ಥಳದಲ್ಲಿ ಬಿತ್ತಿ, ಕಡಲೆಯನ್ನು ಅಂಚಿನಲ್ಲಿ ಹಾಕುವವನಲ್ಲವೆ?


“ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರ ತೊಂಬತ್ತು ದಿನ ಅದನ್ನು ತಿನ್ನು.


ನೆಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವುವು; ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲ ಮರಗಳ ಎಲೆಚಿಗುರುಗಳನ್ನು ತಿಂದುಬಿಡುವುವು.


ಸರ್ವೇಶ್ವರ ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ಕೈಚಾಚಿ ಮಿಡಿತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು