Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:4 - ಕನ್ನಡ ಸತ್ಯವೇದವು C.L. Bible (BSI)

4 “ಯಾರೂ ಪ್ರತಿಭಟಿಸದಿರಲಿ, ಯಾರೂ ಜನರನ್ನು ಖಂಡಿಸದಿರಲಿ. ನನ್ನ ಆಪಾದನೆ ಇರುವುದು, ಎಲೈ ಯಾಜಕರೇ, ನಿಮ್ಮ ಮೇಲೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾರೂ ಪ್ರತಿಭಟಿಸದಿರಲಿ, ಯಾರೂ ಖಂಡಿಸದಿರಲಿ; ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾವನೂ ಎದುರಿಸದಿರಲಿ, ಯಾವನೂ ಖಂಡಿಸದಿರಲಿ; ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾರೂ ಪರಸ್ಪರ ವಾದಿಸದೆ ತಪ್ಪು ಹೊರಿಸದೆ ಇರಬೇಕು. ಯಾಜಕರೇ, ನಿಮ್ಮೊಂದಿಗೆ ನಾನು ವಾದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಆದರೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವರನ್ನು ಖಂಡಿಸದಿರಲಿ. ಏಕೆಂದರೆ ನಿಮ್ಮ ಜನರೆಲ್ಲರೂ ಯಾಜಕನೊಂದಿಗೆ ವಾದಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:4
8 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆ ಆಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಯೇಲರ ಮಧ್ಯದಿಂದ ತೆಗೆದುಹಾಕಬೇಕು.


ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.


ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ.


ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು.


ಇದಲ್ಲದೆ, ನಿನ್ನ ನಾಲಿಗೆ ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ದ್ರೋಹಿವಂಶದವರಾದ ಅವರನ್ನು ನೀನು ಖಂಡಿಸಲು ಸಾಧ್ಯವಾಗದು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು