Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:18 - ಕನ್ನಡ ಸತ್ಯವೇದವು J.V. (BSI)

18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿ ಇಸ್ರಾಯೇಲ್ಯರನ್ನು ಉಳಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳುಸಾವಿರ ಮಂದಿ ಇಸ್ರಯೇಲರನ್ನು ಉಳಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ಆ ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಆ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:18
11 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.


ಆದದರಿಂದ ಸ್ವರ್ಗ ಮರ್ತ್ಯಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ಹೃದಯವು ಮರುಳುಗೊಂಡು ಕೈಯನ್ನು ಬಾಯಿ ಮುದ್ದಾಡಿದ್ದರೆ


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವದಿಲ್ಲ ಎಂದುತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು