23 ಕೆಲಸಗಾರರು ರೆಕ್ಕೆಗಳಿರುವ ಎರಡು ಕೆರೂಬಿಗಳ ಪ್ರತಿಮೆಗಳನ್ನು ಆಲೀವ್ ಮರದಿಂದ ಮಾಡಿ ಅವುಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಒಂದೊಂದು ಪ್ರತಿಮೆಯು ಹದಿನೈದು ಅಡಿ ಎತ್ತರವಾಗಿತ್ತು.
ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.
ಚೌಕಟ್ಟು ಪಂಚಕೋಣಗಳುಳ್ಳದಾಗಿತ್ತು. ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು.