Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:50 - ಕನ್ನಡ ಸತ್ಯವೇದವು J.V. (BSI)

50 ಚೊಕ್ಕ ಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಗೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಚೊಕ್ಕಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳಿಗೂ, ಮಂದಿರದ ಮನೆಯ ಬಾಗಿಲುಗಳಿಗೂ ಬಂಗಾರದ ಕೀಲುಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:50
11 ತಿಳಿವುಗಳ ಹೋಲಿಕೆ  

ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವರ ಸೇವೆಗೆ ನೇಮಕವಾದ ತೊಲೆಯ ಪ್ರಕಾರ ಹತ್ತು ಹತ್ತು ತೊಲೆಯ ಮೇರೆಗೆ ಇರುವದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ತೊಲೆ.


ಅವನು ತನಗೋಸ್ಕರವಾದ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ


ಅದರಲ್ಲಿರುವ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು; ಸಲಿಕೆಗಳನ್ನೂ ಬೋಗುಣಿಗಳನ್ನೂ ಮುಳ್ಳುಗಳನ್ನೂ ಅಗ್ಗಿಷ್ಟಿಗೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನೂ ಧೂಪಾರತಿಗಳನ್ನೂ ಹೂಜೆಗಳನ್ನೂ ಪಾನದ್ರವ್ಯವನ್ನರ್ಪಿಸುವದಕ್ಕೆ ಬೇಕಾದ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದಲೇ ಮಾಡಿಸಬೇಕು.


ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ಜೀರ್ಣೋದ್ಧಾರಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು


ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಗೆ ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.


ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಗೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.


ದ್ವಾರದ ಪಕ್ಕದ ಗೋಡೆಗಳ ಅಗಲ ಏಳೇಳು ಮೊಳ, ಗರ್ಭಗೃಹದ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ ಇದ್ದವು; ಆಗ ಅವನು ನನಗೆ - ಇದು ಮಹಾಪರಿಶುದ್ಧಸ್ಥಳವೆಂದು ಹೇಳಿದನು.


ಅದರ ಕತ್ತರಿಗಳನ್ನೂ ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿಸಬೇಕು.


ಆ ದಿನದಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು