Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:50 - ಕನ್ನಡ ಸತ್ಯವೇದವು J.V. (BSI)

50 ಕಬ್ಬಿಣ ಕರಗಿಸುವ ಕುಲಿಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ನೀವು ಬಿಡಿಸಿದ ಈ ಜನರು ನಿಮ್ಮ ಸ್ವಕೀಯಜನರಾಗಿದ್ದಾರೆಂಬುದನ್ನು ನೆನಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ನಿನ್ನ ಜನರ ಎಲ್ಲಾ ಪಾಪಗಳನ್ನು ಕ್ಷಮಿಸು. ಅವರು ನಿನಗೆ ವಿರುದ್ಧವಾದುದಕ್ಕೆ ಅವರನ್ನು ಕ್ಷಮಿಸು. ಅವರ ಶತ್ರುಗಳು ಅವರಿಗೆ ದಯೆತೋರಿಸುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನೂ, ಅವರ ಸಮಸ್ತ ದ್ರೋಹಗಳನ್ನೂ ಕ್ಷಮಿಸಿರಿ; ಅವರನ್ನು ಸೆರೆಯಾಗಿ ಒಯ್ಯುವವರು ಅವರನ್ನು ಕರುಣಿಸುವಂತೆ ನೀವು ಸಹ ಅವರನ್ನು ಕರುಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:50
13 ತಿಳಿವುಗಳ ಹೋಲಿಕೆ  

ಅವರನ್ನು ಸೆರೆಯೊಯ್ದವರಲ್ಲಿ ಅವರ ಮೇಲೆ ದಯೆಹುಟ್ಟಿಸಿದನು.


ನೀವು ಯೆಹೋವನ ಕಡೆಗೆ ತಿರುಗಿಕೊಳ್ಳುವದಾದರೆ ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ ತಿರಿಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳವನಾಗಿರುತ್ತಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವದಿಲ್ಲ ಎಂಬದೇ.


ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.


ಎಜ್ರನು ಇಸ್ರಾಯೇಲ್‍ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ಅದಲ್ಲದೆ ಈ ನನ್ನ ಜನರಿಗೆ ಐಗುಪ್ತ್ಯರ ದಯೆ ದೊರಕುವಂತೆ ಮಾಡುವೆನು; ಆದದರಿಂದ ನೀವು ಹೊರಡುವಾಗ ಬರಿಗೈಲಿ ಹೋಗುವದಿಲ್ಲ.


ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು.


ಆತನು ಲಾಲಿಸಿ ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರಿಗಿ ಯೆರೂಸಲೇವಿುಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬದು ಮನಸ್ಸೆಗೆ ಮಂದಟ್ಟಾಯಿತು.


[ಹೀಗಿರುವಲ್ಲಿ] ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಅಪರಾಧಪಾಪಗಳನ್ನು ಪರಿಹರಿಸಿಬಿಟ್ಟಿ. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು