Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:18 - ಕನ್ನಡ ಸತ್ಯವೇದವು J.V. (BSI)

18 ವಂಶಕ್ರಮದಿಂದ ಇಸ್ರಾಯೇಲ್ಯರಾಗಿರುವವರನ್ನು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಭಾಗಿಗಳಾಗಿದ್ದಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಸ್ರಯೇಲರ ಪದ್ಧತಿಯನ್ನು ಗಮನಿಸಿರಿ: ಬಲಿಯಾಗಿ ಅರ್ಪಿತವಾದುದನ್ನು ಭುಜಿಸುವವರು ಬಲಿಪೀಠದ ಸೇವೆಯಲ್ಲಿ ಭಾಗಿಯಾಗುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲ್ ಜನರ ಬಗ್ಗೆ ಯೋಚಿಸಿ. ಯಜ್ಞವಾಗಿ ಅರ್ಪಿತವಾದುದನ್ನು ತಿನ್ನುವ ಆ ಜನರು ಯಜ್ಞವೇದಿಕೆಯಲ್ಲಿ ಪಾಲುಗಾರರಾಗಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ಇಸ್ರಾಯೇಲ್ ಜನರ ಕುರಿತು ಆಲೋಚಿಸಿರಿ: ಯಜ್ಞಾರ್ಪಿತವಾದದ್ದನ್ನು ತಿನ್ನುವವರು ಬಲಿಪೀಠದೊಡನೆ ಭಾಗಿಗಳಾಗಿದ್ದಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಇಸ್ರಾಯೆಲ್ ಲೊಕಾಕ್ನಿ ಯಾದ್ ಕರಾ ತೆನಿ ಬಲಿ ಮನುನ್ ಭೆಟ್ವಲ್ಲೆ ಜೆ ಕೊನ್ ಖಾತಾತ್, ತೆನಿ ಭೆಟ್ವುತಲ್ಯಾ ಅಲ್ತಾರಿಚ್ಯಾ ವೈನಾ ದೆವಾಚ್ಯಾ ಸೆವೆತ್ ಎಕ್ ಹೊತ್ಯಾತ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:18
18 ತಿಳಿವುಗಳ ಹೋಲಿಕೆ  

ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರಿಗೆ ಅಂದರೆ ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ ಕರುಣೆಯೂ ಆಗಲಿ.


ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.


ಯಾಜಕನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಮೂಲಕವಾಗಿ ಯೆಹೋವನಿಗೆ ಆಹಾರವಾಗುವದು.


ದೇವಾಲಯದ ಊಳಿಗವನ್ನು ನಡಿಸುವವರು ದೇವಾಲಯದ ಆದಾಯದಿಂದ ಊಟಮಾಡುತ್ತಾರೆಂಬದೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬದೂ ನಿಮಗೆ ತಿಳಿಯದೋ?


ಇದಲ್ಲದೆ ಸುನ್ನತಿಯವರಲ್ಲಿ ಯಾರಾರು ಸುನ್ನತಿ ಹೊಂದಿದ್ದಲ್ಲದೆ ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವದಕ್ಕೆ ಮುಂಚೆ ಇದ್ದ ನಂಬಿಕೆಯ ಹೆಜ್ಜೆಗಳನ್ನು ಹಿಡಿದು ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.


ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಏನು ಪಡಕೊಂಡನೆಂದು ಹೇಳಬೇಕು?


ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದದ್ದು. ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ,


ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ದೋಷಪರಿಹಾರಕಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ವಿಧಿಯುಂಟು; ಹೇಗಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು;


ಧಾನ್ಯ, ದ್ರಾಕ್ಷೆ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ಹರಕೆಮಾಡಿದ ಪದಾರ್ಥಗಳನ್ನೂ ಕಾಣಿಕೆಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.


ನಮಗೊಂದು ಯಜ್ಞವೇದಿ ಉಂಟು, ಈ ವೇದಿಯ ಪದಾರ್ಥಗಳನ್ನು ತಿನ್ನುವದಕ್ಕೆ ಯೆಹೂದ್ಯರ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು