Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:36 - ಕನ್ನಡ ಸತ್ಯವೇದವು J.V. (BSI)

36 ಏನು, ದೇವರ ವಾಕ್ಯವು ನಿವ್ಮಿುಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ದೇವರ ವಾಕ್ಯವು ನಿಮ್ಮಿಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂದಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ದೇವರ ವಾಕ್ಯ ನಿಮ್ಮಿಂದ ಹೊರಟಿತೋ? ಅಥವಾ ನಿಮಗೆ ಮಾತ್ರ ತಲುಪಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ದೇವರ ಉಪದೇಶವು ನಿಮ್ಮಿಂದ ಬರುತ್ತದೆಯೇ? ಇಲ್ಲ! ಆ ಉಪದೇಶವನ್ನು ಹೊಂದಿಕೊಂಡವರು ನೀವು ಮಾತ್ರವೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ದೇವರ ವಾಕ್ಯವು ನಿಮ್ಮಿಂದ ಹೊರಟಿತೋ? ಅಥವಾ ಅದು ತಲುಪಿದ್ದು ನಿಮಗೆ ಮಾತ್ರವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಸಾಂಗಾ ಮಾಕಾ ದೆವಾಚಿ ಗೊಸ್ಟ್ ತುಮ್ಚ್ಯಾಕ್ನಾ, ನಾಹೊಲ್ಯಾರ್ ತುಮ್ಕಾ ಯೆವ್ಡೆಚ್ ತಿ ಯೆವ್ನ್ ಪಾವ್ಲಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:36
15 ತಿಳಿವುಗಳ ಹೋಲಿಕೆ  

ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.


ನಿನಗೂ ಇತರರಿಗೂ ತಾರತಮ್ಯ ಮಾಡಿದವರು ಯಾರು? ದೇವರಿಂದ ಹೊಂದದಿರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?


ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡುಹೋಗಿ - ಸೀಲನನ್ನೂ ತಿಮೊಥೆಯನನ್ನೂ ಕೂಡಿದ ಮಟ್ಟಿಗೆ ಬೇಗ ನನ್ನ ಬಳಿಗೆ ಬರಹೇಳಿರಿ ಎಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಬಂದರು.


ಮುಂದೆ ಅವರು ಮಾರ್ಗಹಿಡಿದು ಅಂಫಿಪೊಲಿ ಅಪೊಲೋನ್ಯ ಎಂಬ ಊರುಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರದೊಂದು ಸಭಾಮಂದಿರವಿತ್ತು.


ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇವಿುನೊಳಗಿಂದ ಹೊರಡುವದು; ಅರ್ಧಭಾಗವು ಪೂರ್ವಸಮುದ್ರಕ್ಕೂ ಅರ್ಧಭಾಗವು ಪಶ್ಚಿಮಸಮುದ್ರಕ್ಕೂ ಹರಿಯುವದು; ಬೇಸಿಗೆಕಾಲದಲ್ಲಿಯೂ ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವದು.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತಾಡುವದು ನಾಚಿಗೆಗೆಟ್ಟ ಕೆಲಸವಾಗಿದೆ.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ದೇವರಾತ್ಮನಿಂದ ನಡಿಸಲ್ಪಡುವವನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತನ ವಿಧಿಯೇ ಎಂದು ಚೆನ್ನಾಗಿ ತಿಳುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು