Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:17 - ಕನ್ನಡ ಸತ್ಯವೇದವು J.V. (BSI)

17 ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿಷ್ಪ್ರಯೋಜನವಾಗಿದೆ, ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕ್ರಿಸ್ತಯೇಸುವೇ ಪುನರುತ್ಥಾನ ಹೊಂದಿಲ್ಲ ಎಂದಮೇಲೆ ನಿಮ್ಮ ವಿಶ್ವಾಸವೇ ನಿರರ್ಥಕ; ಮತ್ತು ನೀವಿನ್ನೂ ನಿಮ್ಮ ಪಾಪಗಳಲ್ಲಿಯೇ ಮುಳುಗಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕ್ರಿಸ್ತನು ಜೀವಂತವಾಗಿ ಎಬ್ಬಿಸಲ್ಪಟ್ಟಿಲ್ಲದಿದ್ದರೆ, ನಿಮ್ಮ ನಂಬಿಕೆಯು ನಿಷ್ಪ್ರಯೋಜಕವಾಗಿದೆ ಮತ್ತು ನೀವು ನಿಮ್ಮ ಪಾಪಗಳಿಂದ ಇನ್ನೂ ಅಪರಾಧಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕ್ರಿಸ್ತ ಯೇಸುವು ಎದ್ದುಬಂದಿಲ್ಲವಾದರೆ, ನಿಮ್ಮ ವಿಶ್ವಾಸವೂ ವ್ಯರ್ಥವಾಗಿದೆ, ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕ್ರಿಸ್ತ್ ಮರ್‍ನಾತ್ನಾ ಝಿತ್ತೊ ಹೊವ್ನ್ ಉಟುಕ್ನಾ ಹೊಲ್ಯಾರ್, ತುಮ್ಚೊ ವಿಶ್ವಾಸ್ ಕಾಯ್ಬಿ ಫಾಯ್ದ್ಯಾಚೊ ನ್ಹಯ್, ತುಮಿ ಅಜುನ್‍ಬಿ ತುಮ್ಚ್ಯಾ ಪಾಪಾತ್ನಿಚ್ ಹಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:17
15 ತಿಳಿವುಗಳ ಹೋಲಿಕೆ  

ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ


ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವು ಹುರುಳಿಲ್ಲದ್ದು ಮತ್ತು ನಿಮ್ಮ ನಂಬಿಕೆಯೂ ಹುರುಳಿಲ್ಲದ್ದು.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ದೇವರಿಗೆ ವೈರಿಗಳಾಗಿದ್ದ ನಾವು ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿರಲಾಗಿ ಆತನ ಕೂಡ ಸಮಾಧಾನವಾದ ನಮಗೆ ಆ ಮಗನಿಗಿರುವ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.


ನಾನು ಯಾವ ಸಂಗತಿಯನ್ನು ಹೇಳಿ ನಿಮಗೆ ಸುವಾರ್ತೆಯನ್ನು ತಿಳಿಸಿದೆನೋ ನೀವು ಅದನ್ನು ಗಟ್ಟಿಯಾಗಿ ಹಿಡುಕೊಂಡರೆ ಮತ್ತು ನಿಮ್ಮ ನಂಬಿಕೆಯು ನಿರಾಧಾರವಾಗದ ಪಕ್ಷಕ್ಕೆ ಆ ಸುವಾರ್ತೆಯಿಂದ ನಿಮಗೆ ರಕ್ಷಣೆಯಾಗುತ್ತದೆ.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲಾ.


ಸತ್ತವರು ಎದ್ದುಬರುವದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು