Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:8 - ಕನ್ನಡ ಸತ್ಯವೇದವು J.V. (BSI)

8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ನಾಲಿಗೆಯುಳ್ಳವರಾಗಿರಬಾರದು. ಮದ್ಯಾಸಕ್ತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆ ಹೊವ್ನ್ ತಾಂಡ್ಯಾತ್ ಸೆವಾ ಕರ್‍ತಲ್ಯಾ ಲೊಕಾಂಚೊ ಸ್ವಬಾವ್ ಬರೊ ರ್‍ಹಾವ್ಚೊ ಅನಿ ತೆನಿ ಮಾನ್ ಮರ್ಯಾದಿನ್ ರ್‍ಹಾವ್ಚೆ;ತೆನಿ ಗೊಸ್ಟಿಯಾಕ್ನಿ ವಿಶ್ವಾಸ್ ಥವ್ತಲೆ ಹೊವ್ನ್ ರ್‍ಹಾವ್ಚೆ, ಲೈ ಫಿತಲೆ ನಾಹೊಲ್ಯಾರ್ ಲೈ ಪೈಸ್ಯಾಂಚಿ ಆಶಾ ಕರುಚೆ ನ್ಹಯ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:8
17 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -


ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು.


ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.


ಅವನು ಕುಡಿದು ಜಗಳವಾಡುವವನೂ ಹೊಡೆದಾಡುವವನೂ ಆಗಿರಬಾರದು; ಸಾತ್ವಿಕನೂ ಕುತರ್ಕ ಮಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


ಅದೇ ಬಾಯಿಂದ ಸ್ತುತಿ ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ, ಹೀಗಿರುವದು ಯೋಗ್ಯವಲ್ಲ.


ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ


ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.


ಒಳಗಣ ಪ್ರಾಕಾರವನ್ನು ಪ್ರವೇಶಿಸುವಾಗ ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿದಿರಬಾರದು.


ಮೋಸಗಾರನೇ, ನಿನ್ನ ನಾಲಿಗೆಯು ಹದವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಪ್ರತಿಯೊಬ್ಬರು ನೆರೆಯವರೊಡನೆ ಹುಸಿಯನ್ನಾಡುತ್ತಾರೆ. ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತಾಡುತ್ತಾರೆ.


ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತಾಡಿದರೂ ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.


ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ; ಅವರ ತುಟಿಗಳ ಹಿಂದೆ ಹಾವಿನ ವಿಷವದೆ.


ನಿಮ್ಮ ಬಾಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ;


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ ಏಕಪತ್ನಿಯುಳ್ಳವನೂ ಮದ್ಯಾಸಕ್ತಿಯಿಲ್ಲದವನೂ ಜಿತೇಂದ್ರಿಯನೂ ಮಾನಸ್ಥನೂ ಅತಿಥಿಸತ್ಕಾರಮಾಡುವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು