1 ತಿಮೊಥೆಯನಿಗೆ 4:1 - ಕನ್ನಡ ಸತ್ಯವೇದವು J.V. (BSI)1 ಆದರೂ ಮುಂದಣ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಆಕ್ರಿಚ್ಯಾ ಎಳಾರ್ ಉಲ್ಲಿ ಲೊಕಾ ಅಪ್ನಾಚೊ ವಿಶ್ವಾಸ್ ಸೊಡ್ತ್ಯಾತ್ ಅನಿ ಝುಟ್ಯಾ ಆತ್ಮ್ಯಾಂಚೆ ಹುಕುಮ್ ಚಾಲುತಾತ್ ಅನಿ ಗಿರ್ಯಾಂಚ್ಯಾ ಶಿಕಾಪಾಂಚ್ಯಾ ಸರ್ಕೆ ಚಲುಕ್ ಲಾಗ್ತ್ಯಾತ್ ಮನುನ್ ಪವಿತ್ರ್ ಆತ್ಮೊಚ್ ಅಮ್ಕಾ ಸ್ಪಸ್ಟ್ ಸಾಂಗ್ತಾ. ಅಧ್ಯಾಯವನ್ನು ನೋಡಿ |