Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:12 - ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ ಚೆರೂಯಳ ಮಗ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:12
23 ತಿಳಿವುಗಳ ಹೋಲಿಕೆ  

ದೇವರೇ, ಕೋಪದಿಂದ ನಮ್ಮನ್ನು ತಳ್ಳಿಕೆಡವಿ ಬಿಟ್ಟಿದ್ದೀ; ನಮ್ಮನ್ನು ಎತ್ತಿ ನಿಲ್ಲಿಸು.


ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರಕೊಂಡು ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.


ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ -


ಯೋವಾಬನ ತಮ್ಮನಾದ ಅಬ್ಷೈಯು [ಬೇರೆ] ಮೂರು ಮಂದಿಯಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.


ಚೆರೂಯ ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ್, ಅಸಾಹೇಲ್ ಎಂಬ ಮೂವರು ಚೆರೂಯಳ ಮಕ್ಕಳು.


ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು ಅವನಿಗೆ -


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನೂ ಕುರಿತು - ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ ಎಂದು ಕೇಳಿದ್ದಕ್ಕೆ ಅಬೀಷೈಯು - ನಾನು ಬರುತ್ತೇನೆ ಎಂದು ಉತ್ತರಕೊಟ್ಟನು.


ಇದಲ್ಲದೆ ಉಪ್ಪಿನತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಹೊಡೆದು ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.


ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ - ಇಸ್ರಾಯೇಲ್ಯರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು ಎಂದು ಖಂಡಿತವಾಗಿ ಹೇಳಿದರು.


ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಹಿಂದಟ್ಟು; ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು ಅಂದನು.


ಇವರು ಓಡಿಹೋಗುವದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವದನ್ನು ಬಿಟ್ಟು ಯೆರೂಸಲೇವಿುಗೆ ಹೋದನು.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ವಧಿಸಿದ್ದದರಿಂದ ಅವರು ಇವನನ್ನು ಕೊಂದುಹಾಕಿದರು.


ಅಬೀಷೈಯು ದಾವೀದನಿಗೆ - ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ; ಅಪ್ಪಣೆಯಾಗಲಿ, ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು; ಎರಡನೆಯ ಸಾರಿ ಹೊಡೆಯುವದು ಅವಶ್ಯವಿಲ್ಲ ಎಂದು ಹೇಳಿದನು.


ದಾವೀದನಿಗೂ ಎದೋಮ್ಯರಿಗೂ ಯುದ್ಧನಡಿಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಾಯೇಲ್ಯರನ್ನು ಹೂಣಿಟ್ಟು


ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು ಮೋವಾಬ್ಯರು ಅಮ್ಮೋನಿಯರು ಫಿಲಿಷ್ಟಿಯರು ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ದಾವೀದನು ಎದೋವಿುನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ನೀನು ದೇಶವನ್ನು ಕಂಪನಗೊಳಿಸಿ ಒಡೆದು ಬಿಟ್ಟಿದ್ದೀ. ಅದರ ಒಡಕುಗಳನ್ನು ಸರಿಮಾಡು; ಅದು ನಡುಗುತ್ತಿರುವದಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು