Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:9 - ಕನ್ನಡ ಸತ್ಯವೇದವು J.V. (BSI)

9 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಮ್ಮೋನಿಯರು ತಮ್ಮ ಪಟ್ಟಣದಿಂದ ಹೊರಬಂದರು. ಅವರ ಸಹಾಯಕ್ಕಾಗಿ ಬಂದಿದ್ದ ಅರಸರು ಪ್ರತ್ಯೇಕವಾಗಿಯೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅಮ್ಮೋನಿಯರು ಹೊರಟು, ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:9
12 ತಿಳಿವುಗಳ ಹೋಲಿಕೆ  

ಪರ್ವತಾಗ್ರಗಳಲ್ಲಿ ಅವು ಹಾರಾಡುವ ಶಬ್ದವು ರಥಗಳ ಚೀತ್ಕಾರದಂತೆಯೂ ಕೂಳೆಯನ್ನು ನುಂಗುವ ಬೆಂಕಿಯ ಚಟಪಟ ಧ್ವನಿಯ ಹಾಗೂ ಕೇಳಿಸುತ್ತದೆ; ಅವು ವ್ಯೂಹಕಟ್ಟಿಕೊಂಡ ಪ್ರಬಲವಾದ ಸೈನ್ಯವೇ.


ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ ಊರಬಾಗಿಲಲ್ಲಿ ಶತ್ರುಗಳನ್ನು ತಳ್ಳಿಬಿಡುವವರಿಗೆ ಶೌರ್ಯವಾಗಿಯೂ ಪರಿಣವಿುಸುವನು.


ಆಸನು ಅವನೆದುರಿಗೆ ಹೋದನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬೈಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.


ನೀನು ಆಯಾಸ್ಥಳಗಳಲ್ಲಿರುವ ಅರಸರನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇವಿುಸು.


ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಮಂದಿ ಅರಸರೊಡನೆ ಹೊರಟು ಬಂದು ಸಮಾರ್ಯಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಅರಸನು ಅವರಿಗೆ - ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ ಎಂದು ಹೇಳಿ ಊರುಬಾಗಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.


ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಚೋಬಾ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳುಕೊಂಡಿದ್ದರು.


ಸೌಲನೂ ಇಸ್ರಾಯೇಲ್ಯರೂ ಫಿಲಿಷ್ಟಿಯರೊಡನೆ ಯುದ್ಧಮಾಡುವದಕ್ಕಾಗಿ ಸೈನ್ಯವನ್ನು ಕೂಡಿಸಿ ಏಲಾ ತಗ್ಗಿನಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.


ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.


ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು