1 ಪೂರ್ವಕಾಲ ವೃತ್ತಾಂತ 21:11 - ಕನ್ನಡ ಸತ್ಯವೇದವು J.V. (BSI)11 ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ - ಯೆಹೋವನು ಹೇಳುವದೇನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ, “ಯೆಹೋವನು ಹೇಳುವುದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಗಾದನು ದಾವೀದನ ಬಳಿಗೆ ಬಂದು, “ಸರ್ವೇಶ್ವರ ಹೇಳುವುದನ್ನು ಕೇಳು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11-12 ಗಾದನು ದಾವೀದನ ಬಳಿಗೆ ಹೋಗಿ, “ಯೆಹೋವನು ಹೀಗೆನ್ನುತ್ತಾನೆ: ‘ನೀನು ಸಹಿಸಿಕೊಳ್ಳಬಲ್ಲ ಶಿಕ್ಷೆಯನ್ನು ಆರಿಸಿಕೊ. ಮೂರು ವರ್ಷಗಳ ಬರಗಾಲ; ಅಥವಾ ನಿನ್ನ ವೈರಿಗಳಿಗೆ ಮೂರು ತಿಂಗಳು ಶರಣಾಗುವಿಕೆ; ಅಥವಾ ಮೂರು ದಿವಸ ಕಾಲ ಭಯಂಕರ ಕಾಯಿಲೆಯು ನಿನ್ನ ರಾಜ್ಯವೆಲ್ಲಾ ಹಬ್ಬುವದು; ಯೆಹೋವನ ದೂತನು ಇಡೀ ಇಸ್ರೇಲನ್ನು ದಾಟಿ ಸಿಕ್ಕಿದವರನ್ನೆಲ್ಲಾ ಹತಿಸಿಬಿಡುವನು.’ ದಾವೀದನೇ, ನನ್ನನ್ನು ನಿನ್ನ ಬಳಿಗೆ ದೇವರೇ ಕಳುಹಿಸಿರುತ್ತಾನೆ. ನೀನು ಯಾವ ಶಿಕ್ಷೆಯನ್ನು ಆರಿಸಿಕೊಳ್ಳುವಿ ಎಂಬುದನ್ನು ನನಗೆ ತಿಳಿಸು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನೇ ಆಯ್ದುಕೋ, ಅಧ್ಯಾಯವನ್ನು ನೋಡಿ |
ಮೂರುವರುಷಗಳ ಕಾಲ ಬರವು ಉಂಟಾಗಬೇಕೋ, ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಕತ್ತಿಗೆ ಬಲಿಯಾಗುವದು ಬೇಕೋ, ಇಲ್ಲವೆ ಇಸ್ರಾಯೇಲ್ಯರ ಸಮಸ್ತಪ್ರಾಂತಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರಕದೂತನಿಂದುಂಟಾಗುವ ಮೂರು ದಿನಗಳ ಘೋರ ವ್ಯಾಧಿ ರೂಪವಾದ ಯೆಹೋವನ ಕತ್ತಿಯುಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ ಎಂಬದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಎಂದು ಹೇಳಿದನು.