Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:30 - ಕನ್ನಡ ಸತ್ಯವೇದವು J.V. (BSI)

30 ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರದೊರಕಿದ್ದರಿಂದ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆ ಕಾಲದಲ್ಲಿ ದಾವೀದನಿಗೆ ಸರ್ವೇಶ್ವರನಿಂದ ಸದುತ್ತರ ದೊರಕಿದ್ದರಿಂದ ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದಾವೀದನು ದೇವರ ಸಂಗಡ ಮಾತನಾಡಲು ಭಯಪಟ್ಟದ್ದರಿಂದ ದೇವದರ್ಶನ ಗುಡಾರಕ್ಕೆ ಹೋಗಲಿಲ್ಲ. ಅವನು ಖಡ್ಗಧಾರಿಯಾಗಿದ್ದ ದೇವದೂತನಿಗೂ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದಾವೀದನು ದೇವರ ಹತ್ತಿರ ವಿಚಾರಿಸಲು, ಅದರ ಬಳಿಗೆ ಹೋಗಲಾರದೆ ಇದ್ದನು. ಏಕೆಂದರೆ ಅವನು ಯೆಹೋವ ದೇವರ ದೂತನ ಖಡ್ಗದ ನಿಮಿತ್ತ ಹೆದರಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:30
16 ತಿಳಿವುಗಳ ಹೋಲಿಕೆ  

ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು - ಹೆದರಬೇಡ, ನಾನು ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿದ್ದೇನೆ.


ಜನಾಂಗಗಳ ಅರಸನೇ, ಯಾರು ನಿನಗೆ ಅಂಜದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ ರಾಜಪರಂಪರೆಯಲ್ಲಿಯೂ ನಿನ್ನ ಸಮಾನನು ಯಾವನೂ ಇಲ್ಲವಷ್ಟೆ.


ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ನಿನ್ನ ಭಯದಿಂದ ನನ್ನ ಮಾಂಸವು ಕಂಪಿಸುತ್ತದೆ; ನಿನ್ನ ವಿಧಿಗಳಿಗೆ ಅಂಜಿಕೊಂಡಿದ್ದೇನೆ.


ನಿನ್ನ ಕೋಪದ ಬಲವನ್ನೂ ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?


ಆದಕಾರಣ ನಾನು ಆತನ ಸನ್ನಿಧಿಗೆ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಅಂಜುತ್ತೇನೆ.


ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.


ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ದಿಗಿಲು ನನ್ನನ್ನು ಅಂಜಿಸದಿರಲಿ.


ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವದನ್ನೂ ಚಾಚಿದ ಕೈಯಲ್ಲಿ ಯೆರೂಸಲೇವಿುಗೆ ವಿರೋಧವಾಗಿ ಹಿರಿದ ಕತ್ತಿಯಿರುವದನ್ನೂ ಕಂಡಾಗ ಅವನೂ ಹಿರಿಯರೂ ಗೋಣೀತಟ್ಟನ್ನು ಹೊದ್ದುಕೊಂಡವರಾಗಿ ಬೋರ್ಲಬಿದ್ದರು;


ಆ ದಿವಸ ದಾವೀದನು ದೇವರಿಗೆ ಭಯಪಟ್ಟು - ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವದು ಹೇಗೆ ಎಂದುಕೊಂಡು


ಆ ದಿವಸ ದಾವೀದನು ಯೆಹೋವನಿಗೆ ಭಯಪಟ್ಟು - ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವದು ಹೇಗೆ ಎಂದುಕೊಂಡು


ಆದದರಿಂದ ಇಸ್ರಾಯೇಲ್ಯರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ ಆತನನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡುತ್ತಾ


ಆದರೂ ದಾವೀದನು ಯೆಹೋವದೂತನ ಕತ್ತಿಗೆ ಹೆದರಿ ದೇವದರ್ಶನಕ್ಕೋಸ್ಕರ ಅಲ್ಲಿಗೆ ಹೋಗಲಾರದೆ ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನರ್ಪಿಸಿದನು.


ಇದೇ ದೇವರಾದ ಯೆಹೋವನ ಆಲಯ, ಇದೇ ಇಸ್ರಾಯೇಲ್ಯರು ಯಜ್ಞವರ್ಪಿಸತಕ್ಕ ವೇದಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು