Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:1 - ಕನ್ನಡ ಸತ್ಯವೇದವು J.V. (BSI)

1 ಇದೇ ದೇವರಾದ ಯೆಹೋವನ ಆಲಯ, ಇದೇ ಇಸ್ರಾಯೇಲ್ಯರು ಯಜ್ಞವರ್ಪಿಸತಕ್ಕ ವೇದಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇದೇ ದೇವರಾದ ಸರ್ವೇಶ್ವರನ ಆಲಯ; ಇದೇ ಇಸ್ರಯೇಲರು ಬಲಿ ಅರ್ಪಿಸತಕ್ಕ ಪೀಠ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ದಾವೀದನು, “ದೇವರ ಆಲಯವೂ ಆತನ ಯಜ್ಞವೇದಿಕೆಯೂ ಇದೇ ಸ್ಥಳದಲ್ಲಿ ಕಟ್ಟಲ್ಪಡುವದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ದಾವೀದನು, “ಇದೇ ದೇವರಾದ ಯೆಹೋವ ದೇವರ ಆಲಯ, ಮತ್ತು ಇದೇ ಇಸ್ರಾಯೇಲರ ದಹನಬಲಿಪೀಠ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:1
16 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೆರೂಸಲೇಮ್ ಪಟ್ಟಣದೊಳಗೆ ತನ್ನ ತಂದೆಯಾದ ದಾವೀದನಿಗೆ ದೇವದರ್ಶನವುಂಟಾದ ಮೋರೀಯಾ ಗುಡ್ಡದಲ್ಲಿ ಯೆಹೋವನ ಆಲಯವನ್ನು ಕಟ್ಟಿಸ ತೊಡಗಿದನು. ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.


ಅದು ನನಗೆ ತಿಳಿಯದೆ ಹೋಯಿತು ಅಂದುಕೊಂಡು ಭಯಪಟ್ಟವನಾಗಿ - ಈ ಸ್ಥಳವು ಎಷ್ಟೋ ಭಯಂಕರವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದು ಪರಲೋಕದ ಬಾಗಿಲು ಎಂದು ಹೇಳಿದನು.


ಒಂದು ವೇಳೆ ನೀವು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಯೆರೂಸಲೇವಿುನ ಯಜ್ಞವೇದಿಯ ಮುಂದೆಯೇ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ - ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು.


ತಾನು ಜನಮಧ್ಯದಲ್ಲಿ ವಾಸಿಸುವದಕ್ಕೋಸ್ಕರ ಸಿಲೋವಿನಲ್ಲಿ ಹಾಕಿಸಿದ ಗುಡಾರವನ್ನು ತ್ಯಜಿಸಿಬಿಟ್ಟು


ಆ ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆತನ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರದೊರಕಿದ್ದರಿಂದ ಅವನು -


ನಿಮ್ಮ ಕುಲಗಳಲ್ಲಿ ಯಾವದೋ ಒಂದು ಕುಲದಲ್ಲಿ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡಿಸಬೇಕು.


ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು