1 ಪೂರ್ವಕಾಲ ವೃತ್ತಾಂತ 22:16 - ಕನ್ನಡ ಸತ್ಯವೇದವು J.V. (BSI)16 ಶಿಲ್ಪಿಗರೂ ಬಡಗಿಯವರೂ ಬಂಗಾರ ಬೆಳ್ಳಿ ತಾಮ್ರ ಕಬ್ಬಿಣಗಳ ಎಲ್ಲಾ ತರದ ಕೆಲಸವನ್ನು ಮಾಡುವದರಲ್ಲಿ ಜಾಣರೂ ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವದಕ್ಕಾಗುವದಿಲ್ಲ. ಏಳು, ಕೆಲಸಕ್ಕೆ ಕೈಹಾಕು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಏಳು, ಕೆಲಸಕ್ಕೆ ಕೈಹಾಕು; ಸರ್ವೇಶ್ವರ ನಿನ್ನೊಂದಿಗಿರಲಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಚಿನ್ನ, ಬೆಳ್ಳಿ, ಕಂಚು, ಕಬ್ಬಿಣ, ಮುಂತಾದವುಗಳಲ್ಲಿ ನಿಪುಣರು ಲೆಕ್ಕವಿಲ್ಲದಷ್ಟು ಇದ್ದಾರೆ. ಎದ್ದು ಕೆಲಸ ಮಾಡು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು. ಅಧ್ಯಾಯವನ್ನು ನೋಡಿ |
ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ ಗೋಮೇಧಕ ರತ್ನ, ಕೆತ್ತುವದಕ್ಕೆ ಬೇಕಾಗುವ ರತ್ನ, ಕೆಂಪರಲು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.