Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:18 - ಕನ್ನಡ ಸತ್ಯವೇದವು J.V. (BSI)

18 ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣಭಯದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೆಲಸಗಾರರೇ, ನಿಮ್ಮ ಮೇಲಿನ ಅಧಿಕಾರಿಗಳಿಗೆ ಅಧೀನರಾಗಿರಿ. ಅವರಿಗೆ ಪೂರ್ಣಮರ್ಯಾದೆಯನ್ನು ತೋರಿಸಿರಿ. ದಯಾವಂತರೂ ಹಿತಚಿಂತಕರೂ ಆಗಿರುವ ಅಧಿಕಾರಿಗಳಿಗೆ ಮಾತ್ರವಲ್ಲ, ಕಠಿಣವಾಗಿ ವರ್ತಿಸುವವರಿಗೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸೇವಕರೇ, ನಿಮ್ಮ ಒಡೆಯರ ಅಧಿಕಾರವನ್ನು ಒಪ್ಪಿಕೊಳ್ಳಿರಿ. ಇದನ್ನು ತುಂಬಾ ಗೌರವದಿಂದ ಮಾಡಿರಿ. ಒಳ್ಳೆಯವರಾದ ಮತ್ತು ದಯಾಪರರಾದ ಒಡೆಯರಿಗೆ ನೀವು ವಿಧೇಯರಾಗಿರಬೇಕು ಮತ್ತು ಕೆಟ್ಟವರಾದ ಒಡೆಯರಿಗೂ ವಿಧೇಯರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದಾಸರೇ, ಯಜಮಾನರಿಗೆ ಅಧೀನರಾಗಿರಿ. ನೀವು ಅವರಲ್ಲಿ ಒಳ್ಳೆಯ ಯಜಮಾನರಿಗೆ ಮಾತ್ರವಲ್ಲ, ಕ್ರೂರ ಯಜಮಾನರಿಗೂ ಪೂರ್ಣಭಯಭಕ್ತಿಯಿಂದ ಅಧೀನರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಸೆವಕಾನು ತುಮ್ಚ್ಯಾ ಯಜಮಾನಾಕ್ನಿ ತುಮ್ಕಾಚ್ ತುಮಿ ಒಪ್ಸುನ್ ಘೆವಾ, ಅನಿ ಸಗ್ಳ್ಯಾ ರಿತಿನ್ ತೆಂಕಾ ಮಾನ್ ದಿವಾ, ಖಾಲಿ ಬರೆ ಕರ್ತಲ್ಯಾ ಯಜಮಾನಾಕ್ ಯೆವ್ಡೆಚ್ ನ್ಹಯ್ ಖಟುರ್ ಪಾನಾನ್ ಚಲ್ವುತಲ್ಯಾ ಯಜಮಾನಾಕ್‍ಬಿ ಮಾನ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:18
13 ತಿಳಿವುಗಳ ಹೋಲಿಕೆ  

ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವದು.


ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಮೂರ್ಖತನವು ನನ್ನನ್ನು ಬಿಟ್ಟುಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.


ಯಾರನ್ನೂ ದೂಷಿಸದೆ ಕುತರ್ಕಮಾಡದೆ ಎಲ್ಲಾ ಮನುಷ್ಯರಿಗೆ ಪೂರ್ಣ ಸಾಧುಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ ಅವರಿಗೆ ಜ್ಞಾಪಕಕೊಡು.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡಕೊಳ್ಳುವವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನತೋರಿಸುವವನೂ ಆಗಿದ್ದಾನೆ ಎಂದು ಹೇಳುವವರು ನಿಮ್ಮಲ್ಲಿದ್ದಾರಲ್ಲಾ. ಆ ಪೌಲನೆಂಬ ನಾನು ಕ್ರಿಸ್ತನ ಶಾಂತಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವದೇನಂದರೆ


ವಕ್ರಹೃದಯರು ಯೆಹೋವನಿಗೆ ಅಸಹ್ಯರು; ಸನ್ಮಾರ್ಗಿಗಳು ಆತನ ದಯೆಗೆ ಆಸ್ಪದರು.


ಶಿಷ್ಟನ ತುಟಿಯಲ್ಲಿ ಉಚಿತವಚನ; ದುಷ್ಟನ ಬಾಯಲ್ಲಿ ನೀಚವಚನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು