Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:28 - ಕನ್ನಡ ಸತ್ಯವೇದವು J.V. (BSI)

28 ಕೂಡಲೆ ಒಬ್ಬನು ಅವನಿಗೆ - ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಒಡನೆ ಒಬ್ಬನು ಅವನಿಗೆ, “ಈ ದಿನ ಊಟಮಾಡುವಂಥವರು ಶಾಪಗ್ರಸ್ಥರಾಗುವರೆಂದು ನಿನ್ನ ತಂದೆ ಆಣೆಯಿಟ್ಟು ಹೇಳಿದ್ದಾರೆ,” ಎಂದು ತಿಳಿಸಿದನು. ಜನರು ಬಹಳವಾಗಿ ಬಳಲಿಹೋದುದನ್ನು ಕಂಡು ಯೋನಾತಾನನು ಆ ವ್ಯಕ್ತಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸೈನಿಕನೊಬ್ಬ ಯೋನಾತಾನನಿಗೆ, “‘ಈ ದಿನ ಸಾಯಂಕಾಲದೊಳಗೆ ಊಟಮಾಡುವವನು ಶಾಪಗ್ರಸ್ತನಾಗಲಿ’ ಎಂದು ನಿಮ್ಮ ತಂದೆ ಆಣೆಯಿಟ್ಟು ಹೇಳಿದ್ದಾನೆ ಆದಕಾರಣವೇ ಸೈನಿಕರು ಬಲಹೀನರಾಗಿದ್ದಾರೆ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಜನರಲ್ಲಿ ಒಬ್ಬನು ಅವನಿಗೆ, “ ‘ಈ ಹೊತ್ತು ಆಹಾರ ತಿನ್ನುವವರು ಶಾಪಗ್ರಸ್ತರಾಗಲಿ,’ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:28
4 ತಿಳಿವುಗಳ ಹೋಲಿಕೆ  

ಆಗ ಸೌಲನು ಯೋನಾತಾನನನ್ನು - ನೀನು ಏನು ಮಾಡಿದ್ದೀ, ಹೇಳು ಎಂದು ಕೇಳಲು ಅವನು - ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ಸಾಯುವದಕ್ಕೆ ಸಿದ್ಧನಾಗಿದ್ದೇನೆ ಎಂದು ಉತ್ತರಕೊಟ್ಟನು.


ಆ ದಿವಸ ಸೌಲನು ಇಸ್ರಾಯೇಲ್ಯರನ್ನು ಕುರಿತು - ಶತ್ರುಗಳಿಗೆ ಮುಯ್ಯಿ ತೀರಿಸುವದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ ಎಂದು ಆಣೆಯಿಟ್ಟಿದ್ದದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರ ಪದಾರ್ಥವನ್ನು ರುಚಿನೋಡಲಿಲ್ಲ.


ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದದರಿಂದ ಅವನು ತನ್ನ ಕೋಲನ್ನು ಜೇನು ತೊಟ್ಟಿಯಲ್ಲಿ ಚುಚ್ಚಿ ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.


ಜನರು ಬಹಳವಾಗಿ ಬಳಲಿಹೋದದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ - ನನ್ನ ತಂದೆಯು ದೇಶಕ್ಕೆ ನಷ್ಟವನ್ನುಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು