Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:44 - ಕನ್ನಡ ಸತ್ಯವೇದವು J.V. (BSI)

44 ಅದಕ್ಕೆ ಸೌಲನು - ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಅನ್ನಲು ಜನರು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಸೌಲನು, “ನಾನು ನನ್ನ ಆಣೆಯನ್ನು ನೆರವೇರಿಸದಿದ್ದರೆ ಯೆಹೋವನು ಬಹುಶಃ ನನಗೆ ಬಹಳ ಕೆಟ್ಟದ್ದನ್ನು ಮಾಡಬಹುದು. ಯೋನಾತಾನನು ಸಾಯಲೇಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅದಕ್ಕೆ ಸೌಲನು, “ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:44
11 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ ಅವನು ಸಾಯಲೇಬೇಕು ಎಂದು ಹೇಳಿದನು; ಜನರು ಏನೂ ಮಾತಾಡದೆ ಮೌನವಾಗಿದ್ದರು.


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂದಳು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ ಎಂದು ಪ್ರತಿಜ್ಞೆಮಾಡಿದ್ದನು.


ಜೇನು ಸಿಕ್ಕಿತೋ? ವಿುತವಾಗಿ ತಿನ್ನು, ಹೊಟ್ಟೆತುಂಬ ತಿಂದರೆ ಕಾರಿಬಿಟ್ಟೀಯೆ.


ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ಊರಿನ ನಿವಾಸಿಗಳನ್ನು ಹಿಡಿದು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಮಾಡುವದಕ್ಕೂ ಹಚ್ಚಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇವಿುಗೆ ಬಂದನು.


ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ - ಯೆಹೋವನಾಣೆ, ಆ ಮನುಷ್ಯನು ಸಾಯಲೇ ಬೇಕು.


ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲಾ ಇಸ್ರಾಯೇಲ್ಯರಲ್ಲಿಯೂ ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನು ತನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ ಎಂಬ ವರ್ತಮಾನವನ್ನು ತಿಳಿದು - ಅವಳನ್ನು ಹೊರಗೆ ತನ್ನಿರಿ, ಸುಡಬೇಕಾಗಿದೆ ಎಂದು ಹೇಳಿದನು.


ಆಕೆಯನ್ನು ಕಾಣುತ್ತಲೆ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು - ಅಯ್ಯೋ ನನ್ನ ಮಗಳೇ, ಮಗಳೇ, ನೀನು ನನ್ನನ್ನು ಕುಗ್ಗಿಸೇ ಬಿಟ್ಟಿಯಲ್ಲಾ; ನನಗೆ ಮಹಾಸಂಕಟವನ್ನುಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು ಎಂದು ಕೂಗಿಕೊಳ್ಳಲು


ಆಗ ಏಲಿಯು ಅವನಿಗೆ - ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಬೇಡ; ಮುಚ್ಚಿದರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು