Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:15 - ಕನ್ನಡ ಸತ್ಯವೇದವು J.V. (BSI)

15 ಸೌಲನು - ಜನರು ನಿನ್ನ ದೇವರಾದ ಯೆಹೋವನಿಗೋಸ್ಕರ ಯಜ್ಞಸಲ್ಲಿಸುವದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ವಿುಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೌಲನು, “ಜನರು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಸಲ್ಲಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೌಲನು, “ಸೈನಿಕರು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳಲ್ಲಿ ಉತ್ತಮವಾದುದ್ದನ್ನು ನಿನ್ನ ದೇವರಾದ ಯೆಹೋವನಿಗೆ ಅರ್ಪಿಸುವುದಕ್ಕಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ನಾವು ಉಳಿದೆಲ್ಲವನ್ನು ನಾಶಪಡಿಸಿದೆವು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಸೌಲನು, “ಜನರು ಅಮಾಲೇಕ್ಯರ ಬಳಿಯಿಂದ ತೆಗೆದುಕೊಂಡು ಬಂದವುಗಳು; ಏಕೆಂದರೆ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸುವುದಕ್ಕೋಸ್ಕರ ಮೇಲ್ತರವಾದ ಪಶುಕುರಿಗಳನ್ನು ಉಳಿಸಿಟ್ಟು, ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:15
9 ತಿಳಿವುಗಳ ಹೋಲಿಕೆ  

ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಾರ್ಪಣೆಮಾಡುವದಕ್ಕಾಗಿ ಉಳಿಸಿ ತಂದರು ಎಂದು ಉತ್ತರಕೊಟ್ಟನು.


ಸೌಲನೂ ಇಸ್ರಾಯೇಲ್ಯರೂ ಅಗಾಗನನ್ನೂ ಮೇಲ್ತರದ ಕುರಿ ದನಗಳನ್ನೂ ಕುರಿಮರಿಗಳನ್ನೂ ಕೊಬ್ಬಿದ ಪಶುಗಳನ್ನೂ ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡ ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.


ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವದಕ್ಕೆ ಅಪೇಕ್ಷಿಸಿ - ನನ್ನ ನೆರೆಯವನು ಯಾರು ಎಂದು ಯೇಸುವನ್ನು ಕೇಳಲು


ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನೂ ಬಂದು ಅದಕ್ಕೆ ಅಡ್ಡಬೀಳಬೇಕು ಎಂದು ಹೇಳಿ ಅವರನ್ನು ಬೇತ್ಲೆಹೇವಿುಗೆ ಕಳುಹಿಸಿದನು.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


ನಾನು ಜನಸಮುದಾಯಕ್ಕೆ ಹೆದರಿದ್ದರಿಂದಾಗಲಿ ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ


ಆಗ ಸಮುವೇಲನು ಅವನಿಗೆ - ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು ಎನ್ನಲು ಅವನು - ಹೇಳು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು