Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:10 - ಕನ್ನಡ ಸತ್ಯವೇದವು J.V. (BSI)

10 ದಾವೀದನು ಸೌಲನ ಭಯದಿಂದ ಅದೇ ದಿವಸ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಾವೀದನನು ಸೌಲನ ಭಯದಿಂದ ಅದೇ ದಿನ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಾವೀದನು ಸೌಲನ ಭಯದಿಂದ ಅದೇ ದಿವಸ ಗತ್ ಊರಿನ ರಾಜನಾದ ಆಕೀಷನ ಬಳಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ದಿನ ದಾವೀದನು ಸೌಲನಿಗೆ ಭಯಪಟ್ಟು ಗತ್‌ಗೆ ರಾಜನಾದ ಆಕೀಷನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:10
8 ತಿಳಿವುಗಳ ಹೋಲಿಕೆ  

ಅರಸನಾದ ಯೆಹೋಯಾಕೀಮನೂ ಅವನ ಎಲ್ಲಾ ಪ್ರಸಿದ್ಧ ಶೂರರೂ ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.


ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.


ದೇವರೇ, ಕರುಣಿಸು; ನರರು ನನ್ನನ್ನು ನುಂಗಿಬಿಡಬೇಕೆಂದು ಎದ್ದಿದ್ದಾರೆ. ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.


ಸೌಲನೂ ಇಸ್ರಾಯೇಲ್ಯರೂ ಫಿಲಿಷ್ಟಿಯರೊಡನೆ ಯುದ್ಧಮಾಡುವದಕ್ಕಾಗಿ ಸೈನ್ಯವನ್ನು ಕೂಡಿಸಿ ಏಲಾ ತಗ್ಗಿನಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.


ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.


ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು