Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:20 - ಕನ್ನಡ ಸತ್ಯವೇದವು J.V. (BSI)

20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಏಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಎಬ್ಯಾತಾರನು ತಪ್ಪಿಸಿಕೊಂಡನು. ಎಬ್ಯಾತಾರನು ಅಹೀಮೆಲೆಕನ ಮಗ. ಅಹೀಮೆಲೆಕನು ಅಹೀಟೂಬನ ಮಗ. ಎಬ್ಯಾತಾರನು ಓಡಿಹೋಗಿ ದಾವೀದನ ಜೊತೆ ಸೇರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಅಹೀಟೂಬನ ಮಗನಾಗಿರುವ ಅಹೀಮೆಲೆಕನ ಮಕ್ಕಳಲ್ಲಿ ಒಬ್ಬನಾದ ಅಬಿಯಾತರನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:20
15 ತಿಳಿವುಗಳ ಹೋಲಿಕೆ  

ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು. ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿದಾಗ ಅವನು -


ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ - ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಲು ಅವನು ತಂದನು.


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ - ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಿ ತರಿಸಿ -


ಇಗೋ ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು; ಮನೆಯು ಯೌವನಸ್ಥರ ಮೇಲೆ ಬಿದ್ದಿತು; ಸತ್ತು ಹೋದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.


ಅದೇ ದಿವಸ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು


ನಾನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದುಹಾಕದೆ ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಗೇಡಿಗೂ ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹೃತರಾಗುವರು.


ಶೆವನು ಲೇಖಕನು; ಚಾದೋಕ್ ಎಬ್ಯಾತಾರರು ಯಾಜಕರು;


ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಈ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿ ಮಗನೂ ಫೀನೆಹಾಸನ ಮೊಮ್ಮಗನೂ ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.


ಸೌಲನು ಯೆಹೋವನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಲು ದಾವೀದನು -


ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದ್ದರು. ಎಬ್ಯಾತಾರನೂ ಬಂದಿದ್ದನು.


ಅವನು ಚೆರೂಯಳ ಮಗನಾದ ಯೋವಾಬನನ್ನೂ ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನಿಗೆ ಸಹಾಯಕರಾದರು.


ಆಮೇಲೆ ದಾವೀದನು ಚಾದೋಕ್ ಎಬ್ಯಾತಾರರೆಂಬ ಯಾಜಕರನ್ನೂ ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್, ಅಮ್ಮೀನಾದಾಬ್ ಎಂಬ ಲೇವಿಯರನ್ನೂ ಕರೆದು ಅವರಿಗೆ -


ಅಹೀಟೂಬನ ಮಗನಾದ ಚಾದೋಕನೂ ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು; ಶವ್ಷನು ಲೇಖಕನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು