Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:14 - ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ತೆಗೆದುಕೊಂಡು ಹೊಣೆಗಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ಅವನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ, ಪಾತ್ರೆಗಳನ್ನೂ ತೆಗೆದುಕೊಂಡು ಒತ್ತೆಯಾಳಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ತೆಗೆದುಕೊಂಡು, ಕೆಲವರನ್ನು ಒತ್ತೆಯಾಳುಗಳಾಗಿ ಸೆರೆಹಿಡಿದು, ಸಮಾರಿಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಂತರ ಯೋವಾಷನು ದೇವಾಲಯದಲ್ಲಿದ್ದ ಮತ್ತು ಅರಮನೆಯ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು ಮತ್ತು ಪಾತ್ರೆಗಳನ್ನೆಲ್ಲ ತೆಗೆದುಕೊಂಡನು. ಇದಲ್ಲದೆ ಯೋವಾಷನು ಜನರನ್ನು ಸಹ ತನ್ನ ಸೆರೆಯಾಳುಗಳನ್ನಾಗಿ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಆಲಯದಲ್ಲಿ, ಅರಮನೆಯ ಬೊಕ್ಕಸಗಳಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ ಎಲ್ಲಾ ಸಲಕರಣೆಗಳನ್ನೂ ಯುದ್ಧದಲ್ಲಿ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:14
7 ತಿಳಿವುಗಳ ಹೋಲಿಕೆ  

ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.


ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಮಾಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಗೆ ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.


ಇದಲ್ಲದೆ ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ದ್ರವ್ಯವನ್ನು ತೆಗೆದುಕೊಂಡುಹೋದನು. ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.


ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಪಂಥಹಾಕುವದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ; ನೀನು ಎಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?


ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯ ಎಂಬ ಯೆಹೂದರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿ ಅವನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು