Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:16 - ಕನ್ನಡ ಸತ್ಯವೇದವು J.V. (BSI)

16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಲನ್ನು ಅವನಿಗೆ ತೆರೆದುಕೊಡಲಿಲ್ಲವಾದದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು; ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಸೀಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಆದುದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿದನು. ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಯರ ಹೊಟ್ಟೆ ಸೀಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು ನಗರದ ಬಾಗಿಲನ್ನು ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ಆ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:16
6 ತಿಳಿವುಗಳ ಹೋಲಿಕೆ  

ಹಜಾಯೇಲನು ಅವನನ್ನು - ನನ್ನ ಒಡೆಯಾ, ಯಾಕೆ ಅಳುತ್ತೀ ಎಂದು ಕೇಳಿದನು. ಅದಕ್ಕೆ ಅವನು - ನೀನು ಇಸ್ರಾಯೇಲ್ಯರಿಗೆ ಎಷ್ಟು ಕೇಡು ಮಾಡುವಿಯೆಂಬದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ ಎಂದು ಉತ್ತರ ಕೊಟ್ಟನು.


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ ತನ್ನ ದೋಷಫಲವನ್ನು ಅನುಭವಿಸಲೇಬೇಕು; ಅದರ ಜನರು ಖಡ್ಗಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ಅವನು ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.


ಯೆಹೋವನು ಇಂತೆನ್ನುತ್ತಾನೆ - ಅಮ್ಮೋನ್ಯರು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅವರಿಗಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರಷ್ಟೆ.


ಶಲ್ಲೂಮನ ಉಳಿದ ಚರಿತ್ರೆಯೂ ಅವನ ಒಳಸಂಚಿನ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು