Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:7 - ಕನ್ನಡ ಸತ್ಯವೇದವು J.V. (BSI)

7 ಯೆಶಾಯನು ಒಂದು ಅಂಜೂರಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೆಶಾಯನು ಒಂದು ಅಂಜೂರದ ಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಯೆಶಾಯನು, “ಅಂಜೂರದ ಹಣ್ಣಿನಿಂದ ಒಂದು ಉಂಡೆಯನ್ನು ಮಾಡಿಸಿ ಅದನ್ನು ಕುರುವಿನ ಮೇಲೆ ಇಡು” ಎಂದು ಹೇಳಿದನು. ಅಂತೆಯೇ ಅವರು ಅಂಜೂರಹಣ್ಣಿನ ಒಂದು ಉಂಡೆಯನ್ನು ಹಿಜ್ಕೀಯನ ಕುರುವಿನ ಮೇಲೆ ಇಟ್ಟರು. ಆಗ ಹಿಜ್ಕೀಯನಿಗೆ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತೆಗೆದುಕೊಂಡು ಬರಲು ಹೇಳಿದ್ದನು. ಅವರು ಹಾಗೆಯೇ ತೆಗೆದುಕೊಂಡು ಬಂದು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:7
5 ತಿಳಿವುಗಳ ಹೋಲಿಕೆ  

(ಯೆಶಾಯನು - ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಕುರುವಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು ಎಂದು ಅಪ್ಪಣೆಕೊಡಲಾಗಿ


ಆಗ ಅವನು - ಹಿಟ್ಟನ್ನು ತಂದುಕೊಡಿರಿ ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ ಈಗ ಇದನ್ನು ಬಡಿಸಬಹುದು ಅಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.


ಇದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು; ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು ಎಂಬದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು ಎಂದು ಆಜ್ಞಾಪಿಸಿದನು.


ಹಿಜ್ಕೀಯನು ಯೆಶಾಯನನ್ನು - ಯೆಹೋವನು ನನ್ನನ್ನು ಗುಣಪಡಿಸುವನೆಂಬದಕ್ಕೂ ನಾನು ನಾಡದು ಆತನ ಆಲಯಕ್ಕೆ ಹೋಗುವೆನೆಂಬದಕ್ಕೂ ಗುರುತೇನು ಎಂದು ಕೇಳಿದ್ದಕ್ಕೆ ಅವನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು