2 ಅರಸುಗಳು 24:14 - ಕನ್ನಡ ಸತ್ಯವೇದವು J.V. (BSI)14 ಯೆರೂಸಲೇವಿುನಲ್ಲಿದ್ದ ಎಲ್ಲಾ ಪ್ರಭುಗಳನ್ನೂ ಭಟರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಯೊಯ್ದನು. ದೇಶದ ಜನರಲ್ಲಿ ಕೇವಲ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತು ಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ ಬೇರೆ ಯಾರನ್ನೂ ಬಿಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೆಬೂಕದ್ನೆಚ್ಚರನು ಜೆರುಸಲೇಮಿನ ಜನರನ್ನೆಲ್ಲಾ ಸೆರೆಹಿಡಿದನು. ಅವನು ಎಲ್ಲಾ ನಾಯಕರನ್ನು ಮತ್ತು ಹಣವಂತರನ್ನು ಸೆರೆಹಿಡಿದನು. ಅವನು ಹತ್ತು ಸಾವಿರ ಜನರನ್ನು ಸೆರೆಯಾಳುಗಳನ್ನಾಗಿ ಒಯ್ದನು. ನೆಬೂಕದ್ನೆಚ್ಚರನು ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಸಾಮಾನ್ಯ ಜನರನ್ನೂ ಕಡುಬಡವರನ್ನೂ ಬಿಟ್ಟು ಉಳಿದ ಯಾರನ್ನೂ ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನು ಯೆರೂಸಲೇಮಿನವರೆಲ್ಲರನ್ನೂ, ಸಮಸ್ತ ಪ್ರಧಾನರನ್ನೂ, ಸಮಸ್ತ ಸ್ಥಿತಿಯುಳ್ಳ ಪರಾಕ್ರಮಶಾಲಿಗಳನ್ನೂ, ಹತ್ತು ಸಾವಿರ ಸೆರೆಯವರನ್ನೂ ಮತ್ತು ಸಮಸ್ತ ಕೌಶಲಗಾರರನ್ನೂ, ಕಮ್ಮಾರರನ್ನೂ ಅಲ್ಲಿಂದ ಒಯ್ದನು. ದೇಶದಲ್ಲಿ ಬಡವರು ಹೊರತು ಉಳಿದವರು ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿ |