Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:12 - ಕನ್ನಡ ಸತ್ಯವೇದವು J.V. (BSI)

12 ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ವ್ಯವಸಾಯಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೊಲಗಳನ್ನು ಮತ್ತು ದ್ರಾಕ್ಷೀತೋಟಗಳನ್ನು ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಾಮಾನ್ಯ ಜನರಲ್ಲಿ ತೀರ ಬಡವರಾದ ಜನರನ್ನು ಮಾತ್ರ ನೆಬೂಜರದಾನನು ಅಲ್ಲಿಯೇ ನೆಲೆಸಲು ಬಿಟ್ಟನು. ಆ ಬಡಜನರು ಅಲ್ಲಿಯೇ ನೆಲೆಸಿ, ಬೇಸಾಯಮಾಡಿ ದ್ರಾಕ್ಷಿಯನ್ನು ಬೆಳೆಯಲು ಅವರನ್ನು ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಕಾವಲಿನ ಅಧಿಪತಿಯು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:12
10 ತಿಳಿವುಗಳ ಹೋಲಿಕೆ  

ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇವಿುಸಿ ಬಾಬೆಲಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ದರಿದ್ರರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಸೇನಾಪತಿಗಳೂ ಕೇಳಿ ವಿುಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.


ಯೆರೂಸಲೇವಿುನಲ್ಲಿದ್ದ ಎಲ್ಲಾ ಪ್ರಭುಗಳನ್ನೂ ಭಟರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಯೊಯ್ದನು. ದೇಶದ ಜನರಲ್ಲಿ ಕೇವಲ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.


ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು - ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತಲ್ಲಾ; ಅದು ಬಹುಜನರಾದ ನಮಗೆ ಸ್ವಾಸ್ತ್ಯವಾಗಿ ಸಿಕ್ಕಿದ್ದು ಏನು ದೊಡ್ಡದು ಅಂದುಕೊಳ್ಳುತ್ತಿದ್ದಾರೆ.


ಹೊಲಗಳನ್ನೂ ದ್ರಾಕ್ಷೆಯ ತೋಟಗಳನ್ನೂ ವ್ಯವಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.


ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲತೋಟಗಳನ್ನು ಕೊಟ್ಟನು.


ಅವನು ಯೆಹೋಯಾಖೀನನನ್ನೂ ಅವನ ತಾಯಿ ಹೆಂಡತಿಯರು ಕಂಚುಕಿಗಳು


ದೇಶದ ಪ್ರಧಾನಪುರುಷರು ಇವರನ್ನೂ ಏಳು ಸಾವಿರ ಮಂದಿ ಭಟರನ್ನೂ ಸಾವಿರ ಮಂದಿ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಒಯ್ದನು; ಅವರೆಲ್ಲರೂ ಪುಷ್ಟರೂ ರಣವೀರರೂ ಆಗಿದ್ದರು.


ಕೆಲಸ ತೀರಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ ಯಜ್ಞಾರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮ ಸಮರ್ಪಣೆಯಾಗುತ್ತಿತ್ತು.


ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನೂ ಬೇರೆ ಕೆಲವು ಜನರೂ ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆಯವರೊಳಗೆ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಯೆರೂಸಲೇವಿುನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸುವಲ್ಲಿ


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ; ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು