Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:18 - ಕನ್ನಡ ಸತ್ಯವೇದವು J.V. (BSI)

18 ನಂಬಿಗಸ್ತನಾಗಿರುವ ದೇವರಾಣೆ, ನಾವು ನಿಮಗೆ ಹೇಳುವ ಮಾತು ಒಂದು ಸಾರಿ ಹೌದೆಂದು ಒಂದು ಸಾರಿ ಅಲ್ಲವೆಂದು ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಎಂದಿಗೂ ಇಲ್ಲ, ನಾನು ನಿಮಗೆ ಕೊಟ್ಟ ಮಾತು ದ್ವಂದ್ವಾರ್ಥವುಳ್ಳದ್ದಾಗಿರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ದೇವರನ್ನು ನಂಬಬಲ್ಲವರಾಗಿದ್ದರೆ, ನಾವು ನಿಮಗೆ ಏಕಕಾಲದಲ್ಲಿಯೇ “ಹೌದು” ಮತ್ತು “ಇಲ್ಲ” ಎಂದು ಹೇಳಲಿಲ್ಲವೆಂದು ನೀವು ನಂಬಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಶ್ಚಯವಾಗಿ, ದೇವರು ಹೇಗೆ ಪ್ರಾಮಾಣಿಕತೆಗೆ ಯೋಗ್ಯರೋ, ಹಾಗೆಯೇ ನಾವು ನಿಮಗೆ ಕೊಟ್ಟ ಸಂದೇಶವೂ, ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ ವಿಶ್ವಾಸಿ ದೆವ್ ಕಶೆ ಬೊಲ್ತಾ ತಸೆಚ್ ಮಿಯಾ ಸಾಂಗ್ತಾ, ಅಮಿ ತುಮ್ಕಾ ದಿಲ್ಲಿ ಬಾತ್ಮಿ ಎಗ್ದಾ “ಹೊಯ್” ಅನಿ ತನ್ನಾಚ್ “ನ್ಹಯ್” ಮನ್ತಲಿ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:18
10 ತಿಳಿವುಗಳ ಹೋಲಿಕೆ  

ದೇವರು ನಂಬಿಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.


ಆದರೆ ನಾವು ದೇವರ ವಾಕ್ಯವನ್ನು ಕಲಬೆರಿಕೆಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಉಪದೇಶ ಹೊಂದಿದವರಿಗೆ ತಕ್ಕ ಹಾಗೆ ಕ್ರಿಸ್ತನ ಅನ್ಯೋನ್ಯತೆಯಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತಾಡುತ್ತೇವೆ.


ನಿಮ್ಮ ಮೇಲೆ ಕನಿಕರವಿದ್ದದರಿಂದಲೇ ನಾನು ಕೊರಿಂಥಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಬಿಟ್ಟುಬಿಟ್ಟೆನೆಂದು ನನ್ನ ಜೀವದಾಣೆ ಹೇಳುತ್ತೇನೆ; ಅದಕ್ಕೆ ದೇವರೇ ಸಾಕ್ಷಿಯಾಗಿರಲಿ.


ನಿಮ್ಮ ವಿಷಯವಾಗಿ ಮಾತಾಡುವದಕ್ಕೂ ನಿಮ್ಮ ಮೇಲೆ ತೀರ್ಪುಮಾಡುವದಕ್ಕೂ ಅನೇಕ ಸಂಗತಿಗಳು ನನಗುಂಟು; ಆದರೆ ನನ್ನನ್ನು ಕಳುಹಿಸಿಕೊಟ್ಟಾತನು ಸತ್ಯವಂತನು; ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.


ಯೇಸು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ - ನನ್ನನ್ನು ಬಲ್ಲಿರಿ, ನಾನು ಎಲ್ಲಿಯವನೆಂದು ಬಲ್ಲಿರಿ ನಿಜವೇ. ಆದರೂ ನಾನು ನನ್ನಷ್ಟಕ್ಕೆ ಬಂದವನಲ್ಲ, ನನ್ನನ್ನು ಕಳುಹಿಸಿದಾತನು ನಿಜವಾದವನು; ನೀವು ಆತನನ್ನು ಅರಿತವರಲ್ಲ.


ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು