Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:1 - ಕನ್ನಡ ಸತ್ಯವೇದವು J.V. (BSI)

1 ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸಂಗತಿ ಸ್ಥಾಪಿತವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ನಿಮ್ಮ ಬಳಿಗೆ ಬರುತ್ತಿರುವುದು ಇದು ಮೂರನೆಯ ಬಾರಿ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ನಿಮ್ಮ ಬಳಿಗೆ ಬರುವುದು ಇದು ಮೂರನೆಯ ಸಾರಿ. “ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು,” ಎಂದು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅತ್ತಾ ತಿನ್ಸೆ ಪಟಿ ಮಿಯಾ ತುಮ್ಚ್ಯಾಕ್ಡೆ ಯೆತಲೊ ಹಾಂವ್ " ದೊಗ್ಯಾಂಚಿ ನಾಹೊಲ್ಯಾರ್ ತಿಗಾಂಚೆ ಸಾಕ್ಷಿ ವೈನಾ ಅಪ್ಪಾದ್ ತಿರ್ಮಾನ್ ಹೊವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:1
11 ತಿಳಿವುಗಳ ಹೋಲಿಕೆ  

ಅವನು ಕೇಳದೆಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪನೆಯಾಗುವ ಹಾಗೆ ಇನ್ನೂ ಒಬ್ಬಿಬ್ಬರನ್ನು ನಿನ್ನ ಸಂಗಡ ಕರಕೊಂಡು ಹೋಗು.


ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ಸ್ಥಾಪನೆಯಾಗುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಒಬ್ಬನ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು.


ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ಮತ್ತು ನಿಮಗೆ ಭಾರವಾಗಿರುವದಿಲ್ಲ; ನಾನು ನಿಮ್ಮ ಸೊತ್ತನ್ನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ದ್ರವ್ಯವನ್ನು ಕೂಡಿಸಿಡುವದು ಧರ್ಮವಲ್ಲ, ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವದೇ ಧರ್ಮ.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬದಾಗಿ ಇಬ್ಬರು ದುಷ್ಟ ಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿ ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ ಎಂದು ಬರೆದಿದ್ದಳು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕೂತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬದಾಗಿ ಜನರ ಎದುರಿನಲ್ಲಿ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ನೀನು ಅರಸನೊಡನೆ ಮಾತಾಡುತ್ತಿರುವಾಗ ನಾನೂ ಬಂದು ನಿನ್ನ ಮಾತನ್ನು ದೃಢಪಡಿಸುವೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು