Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:1 - ಕನ್ನಡ ಸತ್ಯವೇದವು J.V. (BSI)

1 ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೀಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದ್ದರಿಂದ ನಾನು ನಿಮಗೆ ನೀಡಲಿರುವ ಮುಂದಿನ ಸಂದರ್ಶನವು ನಿಮಗೆ ದುಃಖವನ್ನು ಉಂಟುಮಾಡುವ ಸಂದರ್ಶನವಾಗಿರಬಾರದೆಂದು ನಿರ್ಧರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ಇನ್ನೊಮ್ಮೆ ನಿಮ್ಮ ಬಳಿಗೆ ಬಂದು ನಿಮಗೆ ವೇದನೆಯನ್ನು ಉಂಟುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಮನುನ್ ತುಮ್ಚ್ಯಾ ದುಕ್ಕಾತ್ ತುಮ್ಕಾ ಭೆಟ್ತಲೆ ನಕ್ಕೊ ಮನುನ್ ಮಿಯಾ ನಿರ್ದಾರ್ ಕರ್‍ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:1
13 ತಿಳಿವುಗಳ ಹೋಲಿಕೆ  

ನಿಮ್ಮ ಮೇಲೆ ಕನಿಕರವಿದ್ದದರಿಂದಲೇ ನಾನು ಕೊರಿಂಥಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಬಿಟ್ಟುಬಿಟ್ಟೆನೆಂದು ನನ್ನ ಜೀವದಾಣೆ ಹೇಳುತ್ತೇನೆ; ಅದಕ್ಕೆ ದೇವರೇ ಸಾಕ್ಷಿಯಾಗಿರಲಿ.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ. ನಿಮ್ಮನ್ನು ಕೆಡವಿಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ನಿಮಗೆ ದುಃಖವಾಗಬೇಕೆಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳುಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರು ಬಿಡುತ್ತಾ ಹೃದಯದ ಬಹುಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನು.


ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯಭಾವದಿಂದಲೂ ಕೂಡಿದವನಾಗಿ ಬರಲೋ?


ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನಮಾಡು.


ನಾನಂತೂ ದೇಹದಿಂದ ದೂರವಾಗಿದ್ದರೂ ಆತ್ಮದಿಂದ ಹತ್ತರದಲ್ಲಿದ್ದು ಈ ಕಾರ್ಯಮಾಡಿದವನನ್ನು ಕುರಿತು ಆಗಲೇ ಹತ್ತರವಿದ್ದವನಂತೆ ತೀರ್ಪು ಮಾಡಿದ್ದೇನಂದರೆ -


ನಾನು ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.


ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರು ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮ ತಮ್ಮ ಶಕ್ತ್ಯನುಸಾರ ದ್ರವ್ಯ ಸಹಾಯಮಾಡಬೇಕೆಂದು ನಿಶ್ಚಯಿಸಿಕೊಂಡರು.


ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು