2 ಕೊರಿಂಥದವರಿಗೆ 5:18 - ಕನ್ನಡ ಸತ್ಯವೇದವು J.V. (BSI)18 ಇದೆಲ್ಲಾ ದೇವರಿಂದಲೇ ಉಂಟಾದದ್ದು. ಆತನು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನಪಡಿಸಿಕೊಂಡಿದ್ದಾರೆ.ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇದೆಲ್ಲಾ ದೇವರಿಂದಲೇ ಆಯಿತು. ಕ್ರಿಸ್ತನ ಮೂಲಕವಾಗಿ ದೇವರು ನಮ್ಮನ್ನು ತನ್ನೊಂದಿಗೆ ಸಮಾಧಾನ ಪಡಿಸಿಕೊಂಡಿದ್ದಾನೆ. ಇದಲ್ಲದೆ ಇತರರನ್ನು ಈ ಸಮಾಧಾನಕ್ಕೆ ಕರೆದುಕೊಂಡು ಬರುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಹೆ ಸಗ್ಳೆ ದೆವಾಚೆ ಕಾಮ್. ತೆನಿಚ್ ಅಮ್ಕಾ ಕ್ರಿಸ್ತಾಚ್ಯಾ ವೈನಾ ಅಪ್ನಾಕ್ಡೆ ಎಕ್ ಕರುನ್ ಘೆಟ್ಲ್ಯಾನಾಯ್ ಅನಿ ದುಸ್ರ್ಯಾಕ್ನಿ ರಾಜಿ ಕರುಕ್ ಹಾನ್ತಲಿ ಜವಾಬ್ದಾರಿ ಅಮ್ಕಾ ದಿಲ್ಯಾನಾಯ್. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.