Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:12 - ಕನ್ನಡ ಸತ್ಯವೇದವು J.V. (BSI)

12 ಯಾರೊಬ್ಬಾಮನೂ ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರಿಗಿ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾರೊಬ್ಬಾಮನೂ ಮತ್ತು ಜನರೆಲ್ಲರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಹಿಂತಿರುಗಿ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯಾರೊಬ್ಬಾಮನೂ ಜನರೆಲ್ಲರೂ ಅರಸ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಪುನಃ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮೂರು ದಿವಸಗಳ ಬಳಿಕ ಯಾರೊಬ್ಬಾಮನೂ ಎಲ್ಲಾ ಇಸ್ರೇಲರು ರೆಹಬ್ಬಾಮನ ಬಳಿಗೆ ಬಂದರು. “ಮೂರು ದಿನಗಳ ನಂತರ ಬನ್ನಿ” ಎಂದು ರೆಹಬ್ಬಾಮನೇ ಅವರಿಗೆ ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ, “ಮೂರನೆಯ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ” ಎಂದು ಅರಸನು ಹೇಳಿದ ಪ್ರಕಾರ ಮೂರನೆಯ ದಿವಸದಲ್ಲಿ ಯಾರೊಬ್ಬಾಮನೂ, ಸಮಸ್ತ ಜನರೂ ಅರಸನಾದ ರೆಹಬ್ಬಾಮನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:12
4 ತಿಳಿವುಗಳ ಹೋಲಿಕೆ  

ನೀವು ಮೂರು ದಿನಗಳಾದ ನಂತರ ತಿರಿಗಿ ಬನ್ನಿರಿ ಎಂದು ಉತ್ತರಕೊಟ್ಟನು; ಜನರು ಹೋದರು.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂಬದಾಗಿ ಹೇಳಬೇಕು ಎಂದು ಉತ್ತರಕೊಟ್ಟರು.


ಅರಸನು ಅವರಿಗೆ ಕಠಿನವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು