Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:14 - ಕನ್ನಡ ಸತ್ಯವೇದವು J.V. (BSI)

14 ಅವನು ಯೆಹೋವನನ್ನು ಅನುಸರಿಸುವದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನು ಸರ್ವೇಶ್ವರನಿಗೆ ವಿಧೇಯನಾಗಿ ನಡೆಯಲು ಮನಸ್ಸುಮಾಡದೆ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರೆಹಬ್ಬಾಮನು ಯೆಹೋವನನ್ನು ಅನುಸರಿಸದೆ ಅವಿಧೇಯನಾಗಿ ಕೆಟ್ಟಕಾರ್ಯಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಯೆಹೋವ ದೇವರನ್ನು ಹುಡುಕಲು ತನ್ನ ಹೃದಯವನ್ನು ಸ್ಥಿರಪಡಿಸದೆ ಇದ್ದುದರಿಂದ, ಕೆಟ್ಟದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:14
17 ತಿಳಿವುಗಳ ಹೋಲಿಕೆ  

ಆದರೂ ನೀನು ದೇಶದೊಳಗಿಂದ ಅಶೇರವಿಗ್ರಹಸ್ತಂಭಗಳನ್ನು ತೆಗೆದುಹಾಕಿ ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟದ್ದರಿಂದ ನಿನ್ನಲ್ಲಿ ಸುಶೀಲತೆಯೂ ಉಂಟೆಂದು ತಿಳಿದುಬಂತು ಎಂಬದಾಗಿ ಹೇಳಿದನು.


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.


ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಕೊಳ್ಳಲಿಲ್ಲ.


ಪಿತೃಗಳ ದೇವರಾದ ನಿನ್ನನ್ನು ಹುಡುಕಬೇಕೆಂದು ಮನಸ್ಸು ಮಾಡಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದ್ದರಿಂದ


ಇಸ್ರಾಯೇಲ್ಯರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ದರ್ಶನವನ್ನು ಬಯಸುವವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ಯಜ್ಞವರ್ಪಿಸುವದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇವಿುಗೆ ಬಂದರು.


ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ನಿಮಗೆ ತೆರೆಯುವದು;


ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.


ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ಬಾರಿಸುತ್ತಾ ಹಾಡುವೆನು.


ನಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.


ಆಗ ಸಮುವೇಲನು ಅವರಿಗೆ - ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರಿಗಿಕೊಂಡಿರುವದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ; ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು ಅಂದನು.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಎಷ್ಟೋ ಮೇಲು; ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವದು.


ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು