2 ಪೂರ್ವಕಾಲ ವೃತ್ತಾಂತ 13:15 - ಕನ್ನಡ ಸತ್ಯವೇದವು J.V. (BSI)15 ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ದೇವರು ಯಾರೊಬ್ಬಾಮನನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಅಬೀಯನಿಂದಲೂ ಯೆಹೂದ್ಯರಿಂದಲೂ ಅಪಜಯಪಡಿಸಿದ್ದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ದೇವರು ಯಾರೊಬ್ಬಾಮನನ್ನೂ ಎಲ್ಲಾ ಇಸ್ರಯೇಲರನ್ನೂ ಅಬೀಯನಿಂದ ಹಾಗೂ ಯೆಹೂದ್ಯರಿಂದ ಅಪಜಯಗೊಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಅಬೀಯನ ಸೈನ್ಯದವರು ದೊಡ್ಡ ಆರ್ಭಟ ಮಾಡಿದರು. ಆರ್ಭಟಿಸುತ್ತಾ ಮುಂದೆ ಸಾಗಿದರು. ಯಾರೊಬ್ಬಾಮನ ಸೈನ್ಯವನ್ನು ಮತ್ತು ಎಲ್ಲಾ ಇಸ್ರೇಲರನ್ನು ಯೆಹೂದದ ಅಬೀಯನ ಸೈನ್ಯವು ಸೋಲಿಸುವಂತೆ ದೇವರು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಯೆಹೂದ್ಯರು ಆರ್ಭಟಿಸಿದರು. ಯೆಹೂದ್ಯರು ಆರ್ಭಟಿಸಿದಾಗ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮನನ್ನೂ, ಸಮಸ್ತ ಇಸ್ರಾಯೇಲರನ್ನೂ ಅಪಜಯಗೊಳಿಸಿದರು. ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು