Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:15 - ಕನ್ನಡ ಸತ್ಯವೇದವು J.V. (BSI)

15 ದನಕಾಯುವವರ ಗುಡಾರಗಳ ಮೇಲೆ ಬಿದ್ದು ಎಷ್ಟೋ ಒಂಟೆ ಕುರಿಗಳನ್ನು ಯೆರೂಸಲೇವಿುಗೆ ಹೊಡೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದನ ಕಾಯುವವರ ಗುಡಾರಗಳ ಮೇಲೂ ದಾಳಿಮಾಡಿ ಸಾಕಷ್ಟು ಒಂಟೆ ಕುರಿಗಳನ್ನು ಯೆರೂಸಲೇಮಿಗೆ ಹೊಡೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದನಕಾಯುವವರ ಗುಡಾರಗಳ ಮೇಲೆ ದಾಳಿಮಾಡಿ ಎಷ್ಟೋ ಒಂಟೆಕುರಿಗಳನ್ನು ಜೆರುಸಲೇಮಿಗೆ ಹೊಡೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಸನ ಸೈನಿಕರು ಕುರುಬರ ಪಾಳೆಯವನ್ನು ಧ್ವಂಸಮಾಡಿ ಅನೇಕಾನೇಕ ಕುರಿಗಳನ್ನೂ ಒಂಟೆಗಳನ್ನೂ ಸೂರೆಮಾಡಿ ಜೆರುಸಲೇಮಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪಶುಗಳಿದ್ದ ಡೇರೆಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂಸಲೇಮಿಗೆ ತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:15
7 ತಿಳಿವುಗಳ ಹೋಲಿಕೆ  

ದೇವರಿಂದ ನಿಯವಿುತವಾದ ಈ ಯುದ್ಧದಲ್ಲಿ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ


ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ [ಆ ಹಾಮ್ಯರ] ಪಾಳೆಯಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಜಯಿಸಿ ಎಲ್ಲರನ್ನೂ ನಿರ್ನಾಮಮಾಡಿದರು; ಮತ್ತು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಈಗ ಯಾರೂ ಉಳಿದಿರುವದಿಲ್ಲ.


ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನು ತೆಗೆದುಕೊಂಡನು. ಅವನ ಜನರು - ಇವು ದಾವೀದನ ಕೊಳ್ಳೆ ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡಕೊಂಡು ಬಂದರು.


ಇಸ್ರಾಯೇಲ್ಯರು ವಿುದ್ಯಾನ್ಯರ ಎಲ್ಲಾ ಹೆಂಗಸರನ್ನೂ ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ ಆಸ್ತಿಯನ್ನೂ ಸೂರೆಮಾಡಿ


ಇದಲ್ಲದೆ ಅವರು ಯೆಹೋವನ ಭಯಕ್ಕೆ ಒಳಗಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ವಶಮಾಡಿಕೊಂಡು ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲಿ ದೊಡ್ಡ ಕೊಳ್ಳೆ ಸಿಕ್ಕಿತು.


ಆಗ ಓಬೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು